Monday, February 2, 2026
Monday, February 2, 2026

Loan to Farmers ಶೂನ್ಯ ಬಡ್ಡಿದರದಲ್ಲಿ ಕೃಷಿಕರಿಗೆ ಸಾಲದ ಮಿತಿ ಏರಿಕೆ- ಕೃಷಿ ಸಚಿವ ಚಲುವರಾಯಸ್ವಾಮಿ

Date:

Loan to Farmers ರಾಜ್ಯದ ಕೃಷಿಕರಿಗೆ ಶೂನ್ಯ ಬಡ್ಡಿ ದರದಲ್ಲಿ ನೀಡಲಾಗುತ್ತಿದ್ದ ಕೃಷಿ ಸಾಲವನ್ನು ರೂ.3 ಲಕ್ಷ ಮಿತಿಯಿಂದ ರೂ. 5 ಲಕ್ಷಕ್ಕೆ ಏರಿಸುವ ಬಗ್ಗೆ ಚಿಂತನೆ ನಡೆದಿದೆ. ಶೀಘ್ರದಲ್ಲಿ ಯೋಜನೆಯ ಅನುಷ್ಠಾನಗೊಳಿಸಲಾಗುವುದು ಎಂದು ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ತಿಳಿಸಿದರು.

ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಾವಣಗೆರೆ, ಚಿತ್ರದುರ್ಗ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅನುಷ್ಠಾನದಲ್ಲಿರುವ ಕೃಷಿ ಇಲಾಖೆಯ ಕಾರ್ಯಕ್ರಮಗಳ ಪ್ರಗತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ಬಾರಿ ವಾಡಿಕೆಯಷ್ಟು ಮುಂಗಾರು ಮಳೆ ಬಿದ್ದಿಲ್ಲ. ಕೃಷಿ ಅಧಿಕಾರಿಗಳು ಕಾಲ ಕಾಲಕ್ಕೆ ಕೃಷಿ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಗ್ರಾಮೀಣ ಭಾಗದಲ್ಲಿ ಕ್ಷೇತ್ರ ಭೇಟಿಗೆ ತೆರಳಿದಾಗ ಅಲ್ಲಿನ ಕೃಷಿಕರ ಸಮಸ್ಯೆಗಳಿಗೆ ಕಿವಿಯಾಗಬೇಕು. ಅದಕ್ಕೆ ಪೂರಕವಾಗಿ ಸೂಕ್ತ ಹಾಗೂ ಸಕಾಲಿಕ ಮಾರ್ಗದರ್ಶನ ನೀಡಿ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಬೇಕು ಎಂದರು.

Loan to Farmers ಮುಂದಿನ 15 ದಿನದೊಳಗೆ ಕೃಷಿ ಇಲಾಖೆಯಿಂದ ಅನುಷ್ಠಾನಗೊಳ್ಳುವ ವಿವಿಧ ಯೋಜನೆಗಳ ಮಾರ್ಗಸೂಚಿ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...