Thursday, March 19, 2026
Thursday, March 19, 2026

Shri Uttaradi Math ಸಾಧನ ಶರೀರವನ್ನು ದೇವರು ಕೊಟ್ಟಾಗ ಅಪಮೃತ್ಯುವಿಗೆ ಈಡಾಗಬಾರದು- ಶ್ರೀಸತ್ಯಾತ್ಮ ತೀರ್ಥರು

Date:

Shri Uttaradi Math ಭಗವಂತ ಕೊಟ್ಟ ಸಾಧನ ಶರೀರ ನಾಶವಾಗಲು ಬಿಡಬಾರದು. ಅದಕ್ಕಾಗಿ ನಮ್ಮ ಪ್ರಯತ್ನ ಇರಬೇಕು ಎಂದು ಉತ್ತರಾದಿ ಮಠದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದಂಗಳವರು ಹೇಳಿದರು.

ತಮ್ಮ 28ನೇ ಚಾತುರ್ಮಾಸ್ಯದ ಅಂಗವಾಗಿ ಹೊಳೆಹೊನ್ನೂರಿನಲ್ಲಿ ನಡೆದ ವಿದ್ವತ್ ಸಭೆಯಲ್ಲಿ ಶ್ರೀಪಾದಂಗಳವರು ಶ್ರೀ ಸತ್ಯಧರ್ಮರ ಭಾಗವತ ದಶಮ ಸ್ಕಂದ ವ್ಯಾಖ್ಯಾನಾಧಾರಿತ ಅನುಗ್ರಹ ಸಂದೇಶ ನೀಡಿದರು.

Shri Uttaradi Math ದೇಹ ಅನಿತ್ಯ ಎಂಬುದು ಸತ್ಯ. ಒಂದು ನಿಮಿತ್ತ ತಪ್ಪಿಸಿದರೂ ಇನ್ನೊಂದು ನಿಮಿತ್ತದಿಂದ ಹೋಗುತ್ತದೆ. ಆದರೆ ಸಾಧನ ಶರೀರವನ್ನು ದೇವರು ಕೊಟ್ಟಾಗ ಅಪಮೃತ್ಯುವಿಗೆ ಈಡಾಗಬಾರದು. ಶರೀರವನ್ನು ಉಳಿಸಿಕೊಳ್ಳಬೇಕು ಮತ್ತು ಧರ್ಮ ಕಾರ್ಯದಲ್ಲಿ ಅವಸರ ಇರಬೇಕು. ಈ ಉದ್ದೇಶದಿಂದ ವಸುದೇವ ದೇವಕಿಯನ್ನು ಕಂಸನಿಂದ ರಕ್ಷಣೆ ಮಾಡಲು ಹಲವಾರು ಬಗೆಯ ಪ್ರಯತ್ನ ಮಾಡಿದ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...