Monday, February 2, 2026
Monday, February 2, 2026

Shri Uttaradi Math ಸಾಧನ ಶರೀರವನ್ನು ದೇವರು ಕೊಟ್ಟಾಗ ಅಪಮೃತ್ಯುವಿಗೆ ಈಡಾಗಬಾರದು- ಶ್ರೀಸತ್ಯಾತ್ಮ ತೀರ್ಥರು

Date:

Shri Uttaradi Math ಭಗವಂತ ಕೊಟ್ಟ ಸಾಧನ ಶರೀರ ನಾಶವಾಗಲು ಬಿಡಬಾರದು. ಅದಕ್ಕಾಗಿ ನಮ್ಮ ಪ್ರಯತ್ನ ಇರಬೇಕು ಎಂದು ಉತ್ತರಾದಿ ಮಠದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದಂಗಳವರು ಹೇಳಿದರು.

ತಮ್ಮ 28ನೇ ಚಾತುರ್ಮಾಸ್ಯದ ಅಂಗವಾಗಿ ಹೊಳೆಹೊನ್ನೂರಿನಲ್ಲಿ ನಡೆದ ವಿದ್ವತ್ ಸಭೆಯಲ್ಲಿ ಶ್ರೀಪಾದಂಗಳವರು ಶ್ರೀ ಸತ್ಯಧರ್ಮರ ಭಾಗವತ ದಶಮ ಸ್ಕಂದ ವ್ಯಾಖ್ಯಾನಾಧಾರಿತ ಅನುಗ್ರಹ ಸಂದೇಶ ನೀಡಿದರು.

Shri Uttaradi Math ದೇಹ ಅನಿತ್ಯ ಎಂಬುದು ಸತ್ಯ. ಒಂದು ನಿಮಿತ್ತ ತಪ್ಪಿಸಿದರೂ ಇನ್ನೊಂದು ನಿಮಿತ್ತದಿಂದ ಹೋಗುತ್ತದೆ. ಆದರೆ ಸಾಧನ ಶರೀರವನ್ನು ದೇವರು ಕೊಟ್ಟಾಗ ಅಪಮೃತ್ಯುವಿಗೆ ಈಡಾಗಬಾರದು. ಶರೀರವನ್ನು ಉಳಿಸಿಕೊಳ್ಳಬೇಕು ಮತ್ತು ಧರ್ಮ ಕಾರ್ಯದಲ್ಲಿ ಅವಸರ ಇರಬೇಕು. ಈ ಉದ್ದೇಶದಿಂದ ವಸುದೇವ ದೇವಕಿಯನ್ನು ಕಂಸನಿಂದ ರಕ್ಷಣೆ ಮಾಡಲು ಹಲವಾರು ಬಗೆಯ ಪ್ರಯತ್ನ ಮಾಡಿದ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...