Monday, August 3, 2026
Monday, August 3, 2026

Lokayukta Raid in Shivamogga ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ: ಶಿರಸ್ತೆದಾರ್ ಬಂಧನ

Date:

Lokayukta Raid in Shivamogga ಶಿವಮೊಗ್ಗ ತಾಲೂಕು ಕಛೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದರು.

ಶಿವಮೊಗ್ಗ ತಾಲೂಕು ಕಚೇರಿಯ ಹಕ್ಕು ದಾಖಲೆ ಶಾಖೆಯ ಶಿರಸ್ತೇದಾರ್ ಆದ ಅರುಣ್ ಕುಮಾರ್.
1.5 ಲಕ್ಷ ರೂ. ಲಂಚ ಸ್ವೀಕರಿಸುವ ವೇಳೆಯೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಅರುಣ್ ಕುಮಾರ್
ಶಿವಮೊಗ್ಗ ಜಿಲ್ಲಾ ಕಂದಾಯ ನೌಕರರ ಸಂಘದ ಅಧ್ಯಕ್ಷರೂ ಆಗಿದ್ದಾರೆ.

ಮನೆಯ ಖಾತೆ ಬದಲಾವಣೆಗೆ 3 ಲಕ್ಷ ರೂ. ಡಿಮ್ಯಾಂಡ್ ಇಟ್ಟಿದ್ದು ಹನುಮಂತ ಆರ್ ಬನ್ನಿಕೋಡು ಎಂಬುವವರು ಈ ಸಂಬಂಧ ಲೋಕಾಯುಕ್ತಕ್ಕೆ ದೂರು ನೀಡಿದ್ದರು.

Lokayukta Raid in Shivamogga 1.5 ಲಕ್ಷ ರೂ ಅಡ್ವಾನ್ಸ್ ಹಣ ಸ್ವೀಕರಿಸುವಾಗ ಲೋಕಾಯುಕ್ತ ಚಿತ್ರದುರ್ಗ ಎಸ್ಪಿ ವಾಸುದೇವ್, ಶಿವಮೊಗ್ಗ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯ್ಕ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...