Wednesday, February 4, 2026
Wednesday, February 4, 2026

CM Siddharamaih ಮಳೆಗಾಲ ಪ್ರಕೋಪ ಎದುರಿಸಲು ಸರ್ಕಾರ ಸನ್ನದ್ಧ- ಸಿದ್ಧರಾಮಯ್ಯ

Date:

CM Siddharamaih ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರಿ ಮಳೆಯ ಕಾರಣದಿಂದಾಗಿ ಹಠಾತ್‌ ಪ್ರವಾಹ ಸಂಭವಿಸಬಹುದೆಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಸಂಭವನೀಯ ಮಳೆ ಮತ್ತು ಪ್ರವಾಹ ಪರಿಸ್ಥಿತಿ ಎದುರಿಸಲು ರಾಜ್ಯ ಸರ್ಕಾರ ಸರ್ವಸನ್ನದ್ಧವಾಗಿದೆ.

ಅತಿವೃಷ್ಟಿ ಮತ್ತು ಪ್ರವಾಹದ ಮುನ್ಸೂಚನೆ ಇರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಈಗಾಗಲೇ ಶಾಲೆ-ಕಾಲೇಜುಗಳಿಗೆ ರಜೆ ಸಾರಿದ್ದಾರೆ.

CM Siddharamaih ತಂದೆ-ತಾಯಿಗಳು ಮತ್ತು ವಿದ್ಯಾರ್ಥಿಗಳು ಕಟ್ಟುನಿಟ್ಟಾಗಿ ಜಿಲ್ಲಾಧಿಕಾರಿಯವರ ಆದೇಶಗಳನ್ನು ಪಾಲನೆ ಮಾಡಬೇಕೆಂದು‌ ಮನವಿ ಮಾಡುತ್ತಿದ್ದೇನೆ ಎಂದು ರಾಜ್ಯದ ಮುಖ್ಯಮಂತ್ರಿ
ಸಿದ್ಧರಾಮಯ್ಯ
ನಾಡಿನ ಜನತೆಗೆ ತಮ್ಮ ಟ್ವೀಟ್ ಸಂದೇಶದಲ್ಲಿ
ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...