Thursday, March 19, 2026
Thursday, March 19, 2026

CM Siddharamaih ಮೋದಿ ಪ್ರಧಾನಿ ಆದ ಬಳಿಕ ಆರ್ ಎಸ್ಎಸ್ ನವರು ಭಾರತದಲ್ಲಿನ ಸಾಮರಸ್ಯವನ್ನು ಹಾಳುಗೆಡವಿದ್ದಾರೆ- ಸಿದ್ಧರಾಮಯ್ಯ

Date:

CM Siddharamaih ಸಾವಿರಾರು ವರ್ಷಗಳಿಂದ ಸಾಮರಸ್ಯದಿಂದ ಇದ್ದ ಭಾರತವನ್ನು ನರೇಂದ್ರ ಮೋದಿ ಅವರು ಪ್ರಧಾನಿ ಆದ ಬಳಿಕ ಬಿಜೆಪಿ – ಆರ್.ಎಸ್.ಎಸ್ ಪರಿವಾರದ ಕಾರ್ಯಕರ್ತರು ಹಾಳುಗೆಡವಿದ್ದಾರೆ.

ಈ ದೇಶದ ರೈತರು, ಕಾರ್ಮಿಕರು, ಶ್ರಮಿಕರ ಸಮಸ್ಯೆಗಳ ಬಗ್ಗೆ ಯಾವತ್ತೂ ಮಾತನಾಡದ ಬಿಜೆಪಿ ಪರಿವಾರ ರೈತ- ಕಾರ್ಮಿಕ-ಶ್ರಮಿಕರ ಮಕ್ಕಳು, ವಿದ್ಯಾರ್ಥಿಗಳನ್ನೇ ದ್ವೇಷದ ಕುಲುಮೆಗೆ ತಳ್ಳಿ ದೇಶವನ್ನು ಮತ್ತೆ ಹಿಂದಕ್ಕೆ ಎಳೆದೊಯ್ಯುವ ಪ್ರಯತ್ನ ಮಾಡುತ್ತಿದೆ.

CM Siddharamaih ಇದಕ್ಕೆ ಈ ದೇಶದ ಯುವಕರು, ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಅವಕಾಶ ಕೊಡುವುದಿಲ್ಲ ಎನ್ನುವ ನಂಬಿಕೆ ನನಗಿದೆ ಎಂದು ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರು ಟ್ವಿಟರ್ ಖಾತೆಯಲ್ಲಿ ತಮ್ಮ
ಅಭಿಪ್ರಾಯ ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...