Monday, February 2, 2026
Monday, February 2, 2026

CM Siddharamaih ಮೋದಿ ಪ್ರಧಾನಿ ಆದ ಬಳಿಕ ಆರ್ ಎಸ್ಎಸ್ ನವರು ಭಾರತದಲ್ಲಿನ ಸಾಮರಸ್ಯವನ್ನು ಹಾಳುಗೆಡವಿದ್ದಾರೆ- ಸಿದ್ಧರಾಮಯ್ಯ

Date:

CM Siddharamaih ಸಾವಿರಾರು ವರ್ಷಗಳಿಂದ ಸಾಮರಸ್ಯದಿಂದ ಇದ್ದ ಭಾರತವನ್ನು ನರೇಂದ್ರ ಮೋದಿ ಅವರು ಪ್ರಧಾನಿ ಆದ ಬಳಿಕ ಬಿಜೆಪಿ – ಆರ್.ಎಸ್.ಎಸ್ ಪರಿವಾರದ ಕಾರ್ಯಕರ್ತರು ಹಾಳುಗೆಡವಿದ್ದಾರೆ.

ಈ ದೇಶದ ರೈತರು, ಕಾರ್ಮಿಕರು, ಶ್ರಮಿಕರ ಸಮಸ್ಯೆಗಳ ಬಗ್ಗೆ ಯಾವತ್ತೂ ಮಾತನಾಡದ ಬಿಜೆಪಿ ಪರಿವಾರ ರೈತ- ಕಾರ್ಮಿಕ-ಶ್ರಮಿಕರ ಮಕ್ಕಳು, ವಿದ್ಯಾರ್ಥಿಗಳನ್ನೇ ದ್ವೇಷದ ಕುಲುಮೆಗೆ ತಳ್ಳಿ ದೇಶವನ್ನು ಮತ್ತೆ ಹಿಂದಕ್ಕೆ ಎಳೆದೊಯ್ಯುವ ಪ್ರಯತ್ನ ಮಾಡುತ್ತಿದೆ.

CM Siddharamaih ಇದಕ್ಕೆ ಈ ದೇಶದ ಯುವಕರು, ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಅವಕಾಶ ಕೊಡುವುದಿಲ್ಲ ಎನ್ನುವ ನಂಬಿಕೆ ನನಗಿದೆ ಎಂದು ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರು ಟ್ವಿಟರ್ ಖಾತೆಯಲ್ಲಿ ತಮ್ಮ
ಅಭಿಪ್ರಾಯ ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...