Monday, August 3, 2026
Monday, August 3, 2026

CM Siddharamaih ಮೋದಿ ಪ್ರಧಾನಿ ಆದ ಬಳಿಕ ಆರ್ ಎಸ್ಎಸ್ ನವರು ಭಾರತದಲ್ಲಿನ ಸಾಮರಸ್ಯವನ್ನು ಹಾಳುಗೆಡವಿದ್ದಾರೆ- ಸಿದ್ಧರಾಮಯ್ಯ

Date:

CM Siddharamaih ಸಾವಿರಾರು ವರ್ಷಗಳಿಂದ ಸಾಮರಸ್ಯದಿಂದ ಇದ್ದ ಭಾರತವನ್ನು ನರೇಂದ್ರ ಮೋದಿ ಅವರು ಪ್ರಧಾನಿ ಆದ ಬಳಿಕ ಬಿಜೆಪಿ – ಆರ್.ಎಸ್.ಎಸ್ ಪರಿವಾರದ ಕಾರ್ಯಕರ್ತರು ಹಾಳುಗೆಡವಿದ್ದಾರೆ.

ಈ ದೇಶದ ರೈತರು, ಕಾರ್ಮಿಕರು, ಶ್ರಮಿಕರ ಸಮಸ್ಯೆಗಳ ಬಗ್ಗೆ ಯಾವತ್ತೂ ಮಾತನಾಡದ ಬಿಜೆಪಿ ಪರಿವಾರ ರೈತ- ಕಾರ್ಮಿಕ-ಶ್ರಮಿಕರ ಮಕ್ಕಳು, ವಿದ್ಯಾರ್ಥಿಗಳನ್ನೇ ದ್ವೇಷದ ಕುಲುಮೆಗೆ ತಳ್ಳಿ ದೇಶವನ್ನು ಮತ್ತೆ ಹಿಂದಕ್ಕೆ ಎಳೆದೊಯ್ಯುವ ಪ್ರಯತ್ನ ಮಾಡುತ್ತಿದೆ.

CM Siddharamaih ಇದಕ್ಕೆ ಈ ದೇಶದ ಯುವಕರು, ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಅವಕಾಶ ಕೊಡುವುದಿಲ್ಲ ಎನ್ನುವ ನಂಬಿಕೆ ನನಗಿದೆ ಎಂದು ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರು ಟ್ವಿಟರ್ ಖಾತೆಯಲ್ಲಿ ತಮ್ಮ
ಅಭಿಪ್ರಾಯ ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...