Tuesday, April 22, 2025
Tuesday, April 22, 2025

Siddaramaiah ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ವಿವಿಧ ಹಿಂದುಳಿದ ವರ್ಗಗಳ ಸಮನ್ವಯ ಸಮಿತಿ ಸಭೆ

Date:

Siddaramaiah ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರ ಅಧ್ಯಕ್ಷತೆಯಲ್ಲಿ ಇಂದು ರಾಜ್ಯದ ಎಸ್.ಸಿ, ಎಸ್.ಟಿ ಮತ್ತು ಹಿಂದುಳಿದ ವರ್ಗಗಳ ಅಲೆಮಾರಿ, ಅರೆ ಅಲೆಮಾರಿ, ವಿಮುಕ್ತ ಬುಡಕಟ್ಟು ಸಂಘಟನೆಗಳ ಸಮನ್ವಯ ಸಮಿತಿಯ ರಾಜ್ಯ ಮುಖಂಡರು ಅಲೆಮಾರಿ ಜನರ ಕುಂದುಕೊರತೆಗಳ ಕುರಿತು ಸಭೆ ನಡೆಸಿ, ಚರ್ಚಿಸಿದರು.

ಸಚಿವರಾದ ಭೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕ ಕೊತ್ತೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್, ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಹಿರಿಯ ಪತ್ರಕರ್ತ ಹಾಗೂ ಚಿಂತಕ ಇಂದೂಧರ ಹೊನ್ನಾಪುರ, ಹಂಪಿ ಕನ್ನಡ ವಿ.ವಿ ಹಿರಿಯ ಉಪನ್ಯಾಸಕ ಡಾ: ಮೇತ್ರಿ, ಲೀಲಾ ಸಂಪಿಗೆ ಮತ್ತಿತರರು ಉಪಸ್ಥಿತರಿದ್ದರು.

Siddaramaiah ಕರ್ನಾಟಕ ಅಲೆಮಾರಿ, ಅರೆ ಅಲೆಮಾರಿ ಹಾಗೂ ವಿಮುಕ್ತ ಬುಡಕಟ್ಟುಗಳ ಒಕ್ಕೂಟ, ಎಸ್.ಸಿ / ಎಸ್ ಟಿ ಅಲೆಮಾರಿ, ವಿಮುಕ್ತ ಬುಡಕಟ್ಟು ಮಹಾಸಬಾ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಅಲೆಮಾರಿ, ಅರೆಅಲೆಮಾರಿಗಳ ವೇದಿಕೆ, ಕರ್ನಾಟಕ ರಾಜ್ಯ ಅಲೆಮಾರಿ, ಅಲೆಮಾರಿ, ಪ್ರ-1, 46 ಜಾತಿ ಜನಾಂಗಗಳ ಒಕ್ಕೂಟ, ಕರ್ನಾಟಕ ಪ.ಜಾ ಮತ್ತು ಪ.ವರ್ಗ ಅಲೆಮಾರಿ, ಬುಡಕಟ್ಟು ಮಹಾ ಸಭಾ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಅಲೆಮಾರಿ, ಅರೆಅಲೆಮಾರಿ ವಿಮುಕ್ತ ಬುಡಕಟ್ಟು ಮಹಾ ಒಕ್ಕೂಟ ಹಾಗೂ ಅಖಿಲ ಭಾರತ ಅಲೆಮಾರಿ ಬುಡಕಟ್ಟು ಮಹಾಸಭಾ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dr. Raj Kumar ಡಾ.ರಾಜ್ ಅಭಿನಯದ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ

Dr. Raj Kumar ವರನಟ ಡಾ ರಾಜ್ ಕುಮಾರ್ ರವರ ಜನ್ಮದಿನಾಚರಣೆ...

S.N.Chennabasappa ಜನಿವಾರ ತೆಗೆಸಿದ ಪ್ರಕರಣ, ಘಟನೆ‌ಮುಂದೆ ತಪ್ಪಿಸಲು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ವಿಪ್ರ ಸಂಘಟನೆಯ ಮನವಿ

S.N.Chennabasappa ಶಿವಮೊಗ್ಗದ ದುರ್ಗಿಗುಡಿಯ ಶ್ರೀ ರಾಘವೇಂದ್ರ ಸ್ವಾಮಿ ಮಠದಿಂದ ಜಿಲ್ಲಾಧಿಕಾರಿ...

Mathura Paradise ಏಪ್ರಿಲ್ 22, ಶಿವಮೊಗ್ಗದಲ್ಲಿ “ಹೋಟೆಲ್ ಉದ್ಯಮದಲ್ಲಿ ಹೊಸ ಪ್ರವೃತ್ತಿಗಳು” ಸಂವಾದ ಕಾರ್ಯಕ್ರಮ

Mathura Paradise ಶಿವಮೊಗ್ಗ ನಗರದ ಮಥುರಾ ಪ್ಯಾರಾಡೈಸ್ ಸಭಾಂಗಣದಲ್ಲಿ ಶಿವಮೊಗ್ಗ ಹೋಟೆಲ್...

Department of Animal Husbandry and Veterinary Services ಏಪ್ರಿಲ್ 21 ರಿಂದ ಜೂನ್ 4 ವರೆಗೆ ಜಾನುವಾರು ಲಸಿಕೆ ಅಭಿಯಾನ

Department of Animal Husbandry and Veterinary Services ಶಿವಮೊಗ್ಗ ಜಿಲ್ಲೆಯಲ್ಲಿ...