Saturday, December 6, 2025
Saturday, December 6, 2025

Shri Kshetra Dharmasthala Rural Development Project ಕುಂಸಿ ಹೋಬಳಿ ಹುಬ್ಬನಹಳ್ಳಿಯಲ್ಲಿ ಗಿಡ ನಾಟಿ ಕಾರ್ಯಕ್ರಮ

Date:

Shri Kshetra Dharmasthala Rural Development Project ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶಿವಮೊಗ್ಗ ತಾಲ್ಲೂಕಿನ ಕುಂಸಿ ಹೋಬಳಿಯ ಹುಬ್ಬನಹಳ್ಳಿ ಗ್ರಾಮದ ಹಾದಿ ಕಟ್ಟೆ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

Shri Kshetra Dharmasthala Rural Development Project ಈ ಕಾರ್ಯಕ್ರಮದ ಉದ್ದೇಶವೆಂದರೆ ಪ್ರಾಣಿ – ಪಕ್ಷಿಗಳಿಗೆ ಆಹಾರವಾಗುವ ಹಣ್ಣಿನ ಗಿಡಗಳನ್ನು ನೆಡುವುದು ಹಾಗೂ ಈ ಹಣ್ಣಿನ ಗಿಡಗಳಿಂದ ರೈತರ ಬೆಳೆಗಳನ್ನು ಸುಭದ್ರವಾಗಿರಿಸಿ, ಮಣ್ಣಿನ ಸವಕಳಿಯನ್ನು ತಪ್ಪಿಸಿ, ಹಸಿರು ಪರಿಸರವನ್ನು ನಿರ್ಮಾಣ ಮಾಡುವುದಾಗಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಗೌರವಾನ್ವಿತ ನಿರ್ದೇಶಕರಾದ ಚಂದ್ರಶೇಖರ್, ಯೋಜನಾಧಿಕಾರಿ ರೂಪ, ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಕಾಶ್, ಕೆರೆ ಸಮಿತಿ ಅಧ್ಯಕ್ಷ ಸಂಜನ್ ಎಸ್ ಪಿ, ಕೆರೆ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...