Monday, December 15, 2025
Monday, December 15, 2025

Cardiac Surgery ಚಿಕ್ಕಮಗಳೂರು ಆಶ್ರಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ತರೆದ ಹೃದಯಶಸ್ತ್ರ ಚಿಕಿತ್ಸೆ

Date:

Cardiac Surgery ಚಿಕ್ಕಮಗಳೂರು, ಜಿಲ್ಲೆಯ ಆಶ್ರಯ ಮಲ್ಟಿಸ್ಪೆಷಾಲಿಟಿ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಆಶ್ರಯ ಹೃದಯ ಸಂಸ್ಥೆ ಪ್ರಪ್ರಥಮ ಬಾರಿಗೆ ಡಾ.ಅನಿಕೇತ್ ವಿಜಯ್ ಬಾಳೆಗದ್ದೆ ಮತ್ತು ಡಾ.ಜಿ.ಟಿ.ಸುದರ್ಶನ್ ಅವರ ನೇತೃತ್ವದಲ್ಲಿ ಪ್ರಮುಖ ತೆರೆದ ಹೃದಯ ಬಡಿತ ಹೃದಯ ಹೃದಯ ಬೈಪಾಸ್ ಶಸ್ತçಚಿಕಿತ್ಸೆಯನ್ನು ಯಶಸ್ವಿಯಾಗಿ ಕೈಗೊಳ್ಳಲಾಗಿದೆ.

ನಲವತ್ತು ವರ್ಷದ ರೋಗಿ ಯಲ್ಲಪ್ಪ ಅವರು ಎದೆನೋವು ಅಸ್ವಸ್ಥತೆಯಿಂದ ಆಶ್ರಯ ಆಸ್ಪತ್ರೆಗೆ ಬಂದಿದ್ದು ಕೊರೋನರಿ ಅಂಜಿಯೋಗ್ರಮ್ ಮಾಡಿದಾಗ ಹೃದಯದ 3 ರಕ್ತನಾಳಗಳ ನಿರ್ಭಂಧ ರೋಗವನ್ನು ತೋರಿ ಸಲಾಗಿದೆ.

ಬದುಕುಳಿಯಲು ಅವರಿಗೆ ತುರ್ತು ಬೈಪಾಸ್ ಶಸ್ತçಚಿಕಿತ್ಸೆಯ ಅಗತ್ಯವಿದೆ ಎಂದು ತಿಳಿದು ಬಂದಿದೆ.
ಮುಖ್ಯ ಹೃದ್ರೋಗ ತಜ್ಞ ಡಾ. ಅನಿಕೇತ್ ವಿಜಯ್ ಬಾಳೆಗದ್ದೆ, ಮುಖ್ಯ ಕಾರ್ಡಿಯೋಥೊರಾಸಿಕ್ ಸರ್ಜನ್ ಡಾ.ಜಿ.ಟಿ.ಸುದರ್ಶನ್, ಅರವಳಿಕೆ ತಜ್ಞ ಡಾ.ಅಶೋಕ್, ಶಸ್ತçಚಿಕಿತ್ಸಾ ಸಹಾಯಕ ಡಾ.ಸಂತೋಷ್, ಪರ್ಪ್ಯೂಷನಿಸ್ಟ್ ಸಿದ್ದಾರ್ಥ್, ತೀವ್ರ ನಿಘಾಘಟಕದ ತಜ್ಞೆ ಡಾ.ಸುಧಾ, ಡಾ.ರವಿಕುಮಾರ್, ನಿರಂಜನ್ ಮತ್ತಿತರರು ಇದ್ದರು.

ಆಸ್ಪತ್ರೆ ಮಲ್ಟಿಸ್ಪೆಷಾಲಿಟಿ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಆಶ್ರಯ ಹೃದಯ ಸಂಸ್ಥೆ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಉಚಿತ ಸೈಂಟಿoಗ್, ಪೇಸ್‌ಮೇಕರ್ ಮತ್ತು ತೆರೆದ ಹೃದಯ ಬೈಪಾಸ್ ಶಸ್ತ್ರಚಿಕಿತ್ಸೆಯನ್ನು ಮಾಡಲಾಗುತ್ತದೆ.

Cardiac Surgery ಆಶ್ರಯ ಆಸ್ಪತ್ತೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಹೃದ್ರೋಗ ವಿಭಾಗವು 1500ಕ್ಕೂ ಹೆಚ್ಚು ತುರ್ತು ಅಂಜಿಯೋಗ್ರಾಮ್, ಪೇಸ್‌ಮೇಕರ್ ಮತ್ತು ಇನ್ನಿತರೆ ಜೀವ ಉಳಿಸುವ ಶಸ್ತ್ರ ಚಿಕಿತ್ಸೆಯನ್ನು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...