Monday, December 15, 2025
Monday, December 15, 2025

Kargil Vijay Diwas ಸೈನಿಕರೇ ನಮ್ಮ ನಿಜವಾದ ನಾಯಕರು-ಹರೀಶ್

Date:

Kargil Vijay Diwas ನಿಜವಾದ ನಾಯಕರು ಎಂದರೆ ನಮ್ಮ ಸೈನಿಕರು. ಇವರ ತ್ಯಾಗ ಬಲಿದಾನಗಳನ್ನು ನಮ್ಮ ಯುವ ಜನತೆ ಮರೆತು ಮರೆತು ಆಧುನಿಕತೆಯಲ್ಲಿ ಮರೆಯಾಗುತ್ತಿದ್ದಾರೆ ಎಂದು ಯೂಥ್ ಫಾರ್ ಸೇವಾದ ಸಂಯೋಜಕ ಹರೀಶ್ ಹೇಳಿದರು.

ಶಿಕಾರಿಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ ಸಿ ಸಿ ಘಟಕ ಮತ್ತು ಸಮಾಜಕಾರ್ಯ ವಿಭಾಗ ಹಾಗೂ ಯೂಥ್ ಫಾರ್ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಯೋಧ ನಮನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಸೈನಿಕ ಸಂಘದ ಅಧ್ಯಕ್ಷರಾದ ಶಂಕರ್ ಮಾತನಾಡಿ ಸೇನೆ ಅಂದರೆ ಭಯ ಅಲ್ಲ, ಅದೊಂದು ತುಂಬಾ ಗೌರವದ ಸೇವೆ ಎಂದು ಹೇಳಿದರು. ಸೇನೆಯಲ್ಲಿ ಸೇವೆ ಮಾಡಲು ಪುಣ್ಯ ಮಾಡಿರಬೇಕು, ಕಷ್ಟ ಪಟ್ಟು ಸೇವೆ ಮಾಡುವುದಲ್ಲ ಇಷ್ಟ ಪಟ್ಟು ಸೇವೆ ಮಾಡಿದರೆ ದೇಶದ ಗಡಿಯಿಂದ ಜೀವನಕ್ಕೆ ಬರಲು ಆಸಕ್ತಿಯೇ ಬರುವುದಿಲ್ಲ ಎಂದು ಮಾಜಿ ಯೋಧ ಶಾಂತಮೂರ್ತಿ ಹೇಳಿದರು.

ಪ್ರಾಂಶುಪಾಲರಾದ ಶೇಖರ್ ಮಾತನಾಡಿ ದೇಶದ ಯುವ ಶಕ್ತಿ ಸೇನೆಯಲ್ಲಿ ಸೇವೆ ಮಾಡುವ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

Kargil Vijay Diwas ಈ ಕಾರ್ಯಕ್ರಮದಲ್ಲಿ ಯೂಥ್ ಫಾರ್ ಸೇವಾದ ಕಾರ್ಯಕರ್ತರು, ಕಾಲೇಜಿನ ಬೋಧಕ ವರ್ಗ ಮತ್ತು ಬೋಧಕೇತರ ವರ್ಗ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...