Saturday, December 6, 2025
Saturday, December 6, 2025

Kargil Vijay Diwas ಸೈನಿಕರೇ ನಮ್ಮ ನಿಜವಾದ ನಾಯಕರು-ಹರೀಶ್

Date:

Kargil Vijay Diwas ನಿಜವಾದ ನಾಯಕರು ಎಂದರೆ ನಮ್ಮ ಸೈನಿಕರು. ಇವರ ತ್ಯಾಗ ಬಲಿದಾನಗಳನ್ನು ನಮ್ಮ ಯುವ ಜನತೆ ಮರೆತು ಮರೆತು ಆಧುನಿಕತೆಯಲ್ಲಿ ಮರೆಯಾಗುತ್ತಿದ್ದಾರೆ ಎಂದು ಯೂಥ್ ಫಾರ್ ಸೇವಾದ ಸಂಯೋಜಕ ಹರೀಶ್ ಹೇಳಿದರು.

ಶಿಕಾರಿಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ ಸಿ ಸಿ ಘಟಕ ಮತ್ತು ಸಮಾಜಕಾರ್ಯ ವಿಭಾಗ ಹಾಗೂ ಯೂಥ್ ಫಾರ್ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಯೋಧ ನಮನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಸೈನಿಕ ಸಂಘದ ಅಧ್ಯಕ್ಷರಾದ ಶಂಕರ್ ಮಾತನಾಡಿ ಸೇನೆ ಅಂದರೆ ಭಯ ಅಲ್ಲ, ಅದೊಂದು ತುಂಬಾ ಗೌರವದ ಸೇವೆ ಎಂದು ಹೇಳಿದರು. ಸೇನೆಯಲ್ಲಿ ಸೇವೆ ಮಾಡಲು ಪುಣ್ಯ ಮಾಡಿರಬೇಕು, ಕಷ್ಟ ಪಟ್ಟು ಸೇವೆ ಮಾಡುವುದಲ್ಲ ಇಷ್ಟ ಪಟ್ಟು ಸೇವೆ ಮಾಡಿದರೆ ದೇಶದ ಗಡಿಯಿಂದ ಜೀವನಕ್ಕೆ ಬರಲು ಆಸಕ್ತಿಯೇ ಬರುವುದಿಲ್ಲ ಎಂದು ಮಾಜಿ ಯೋಧ ಶಾಂತಮೂರ್ತಿ ಹೇಳಿದರು.

ಪ್ರಾಂಶುಪಾಲರಾದ ಶೇಖರ್ ಮಾತನಾಡಿ ದೇಶದ ಯುವ ಶಕ್ತಿ ಸೇನೆಯಲ್ಲಿ ಸೇವೆ ಮಾಡುವ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

Kargil Vijay Diwas ಈ ಕಾರ್ಯಕ್ರಮದಲ್ಲಿ ಯೂಥ್ ಫಾರ್ ಸೇವಾದ ಕಾರ್ಯಕರ್ತರು, ಕಾಲೇಜಿನ ಬೋಧಕ ವರ್ಗ ಮತ್ತು ಬೋಧಕೇತರ ವರ್ಗ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...