Monday, December 15, 2025
Monday, December 15, 2025

Coffee Board Karnataka ಅತೀ ಮಳೆಯಿಂದ ಕಾಫಿ ಬೆಳೆಗೆ ರೋಗಭೀತಿ: ಸರ್ಕಾರ ನೆರವಿಗೆ ಧಾವಿಸಬೇಕು-ವಿನೋದ್ ಬೊಗಸೆ

Date:

Coffee Board Karnataka ಅತಿಯಾದ ಮಳೆಯಿಂದ ಕಾಫಿ ಬೆಳೆಗೆ ರೋಗದ ಭೀತಿ ಎದುರಾಗಿರುವ ಪರಿಣಾಮ ಬೆಳೆಗಾರರಲ್ಲಿ ತೀವ್ರ ಆತಂಕ ಎದುರಾಗಿದ್ದು ಕೂಡಲೇ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಕಡವಂತಿ ಗ್ರಾ.ಪಂ. ಸದಸ್ಯ ವಿನೋದ್ ಬೊಗಸೆ ಒತ್ತಾಯಿಸಿದ್ದಾರೆ.

ಈ ಸಂಬಂಧ ಹೇಳಿಕೆಯಲ್ಲಿ ತಿಳಿಸಿರುವ ಅವರು ಅತಿಯಾದ ಮುಂಗಾರು ಮಳೆ ಪ್ರಾರಂಭವಾದ ಕ್ಷಣದಿಂದ ಕಾಫಿ ಬೆಳೆಗಾರರು ತೀವ್ರ ಸಮಸ್ಯೆ ಎದುರಿಸುವಂತಾಗಿದೆ. ಇದರಿಂದ ಸ್ಥಳೀಯ ಕಾಫಿ ಬೆಳೆಗಾರರು ಫಸಲು ಇಲ್ಲವೆಂಬಂತಾಗಿದೆ ಎಂದು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

Coffee Board Karnataka ಖಾಂಡ್ಯ ಹೋಬಳಿಯ ಬೊಗಸೆ, ಕಡವಂತಿ, ಬಿದರೆ, ದೇವದಾನ, ಹುಯಿಗೆರೆ ಗ್ರಾಮಗಳಲ್ಲಿ ಮುಂತಾದ ಕಡೆಗಳ ಕಾಫಿ ತೋಟಗಳಲ್ಲಿ ಕೊಳೆ ರೋಗ ಗಣನೀಯ ಪ್ರಮಾಣದಲ್ಲಿ ಹೆಚ್ಚಳಗೊಳ್ಳುತ್ತಿದ್ದು ಸಂಬಂಧಪಟ್ಟ ಇಲಾಖೆ ಮತ್ತು ಸರ್ಕಾರ ಬೆಳೆಗಾರರ ಸಂಕಷ್ಟಕ್ಕೆ ನೆರವಾಗಬೇಕು ಆಗ್ರಹಿಸಿದ್ದಾರೆ.

ಕೊಳೆ ರೋಗದ ಸಂಬಂಧ ಖಾಂಡ್ಯ ಹೋಬಳಿಯ ಬೊಗಸೆ ಗ್ರಾಮದ ಹೂವಮ್ಮ ಎಂಬುವವರ ಕಾಫಿ ತೋಟ ತುತ್ತಾಗಿರುವ ಪರಿಣಾಮ ತೀವ್ರ ಆತಂಕಕ್ಕೊಳಗಾಗಿದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...