Saturday, December 6, 2025
Saturday, December 6, 2025

Coffee Board Karnataka ಅತೀ ಮಳೆಯಿಂದ ಕಾಫಿ ಬೆಳೆಗೆ ರೋಗಭೀತಿ: ಸರ್ಕಾರ ನೆರವಿಗೆ ಧಾವಿಸಬೇಕು-ವಿನೋದ್ ಬೊಗಸೆ

Date:

Coffee Board Karnataka ಅತಿಯಾದ ಮಳೆಯಿಂದ ಕಾಫಿ ಬೆಳೆಗೆ ರೋಗದ ಭೀತಿ ಎದುರಾಗಿರುವ ಪರಿಣಾಮ ಬೆಳೆಗಾರರಲ್ಲಿ ತೀವ್ರ ಆತಂಕ ಎದುರಾಗಿದ್ದು ಕೂಡಲೇ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಕಡವಂತಿ ಗ್ರಾ.ಪಂ. ಸದಸ್ಯ ವಿನೋದ್ ಬೊಗಸೆ ಒತ್ತಾಯಿಸಿದ್ದಾರೆ.

ಈ ಸಂಬಂಧ ಹೇಳಿಕೆಯಲ್ಲಿ ತಿಳಿಸಿರುವ ಅವರು ಅತಿಯಾದ ಮುಂಗಾರು ಮಳೆ ಪ್ರಾರಂಭವಾದ ಕ್ಷಣದಿಂದ ಕಾಫಿ ಬೆಳೆಗಾರರು ತೀವ್ರ ಸಮಸ್ಯೆ ಎದುರಿಸುವಂತಾಗಿದೆ. ಇದರಿಂದ ಸ್ಥಳೀಯ ಕಾಫಿ ಬೆಳೆಗಾರರು ಫಸಲು ಇಲ್ಲವೆಂಬಂತಾಗಿದೆ ಎಂದು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

Coffee Board Karnataka ಖಾಂಡ್ಯ ಹೋಬಳಿಯ ಬೊಗಸೆ, ಕಡವಂತಿ, ಬಿದರೆ, ದೇವದಾನ, ಹುಯಿಗೆರೆ ಗ್ರಾಮಗಳಲ್ಲಿ ಮುಂತಾದ ಕಡೆಗಳ ಕಾಫಿ ತೋಟಗಳಲ್ಲಿ ಕೊಳೆ ರೋಗ ಗಣನೀಯ ಪ್ರಮಾಣದಲ್ಲಿ ಹೆಚ್ಚಳಗೊಳ್ಳುತ್ತಿದ್ದು ಸಂಬಂಧಪಟ್ಟ ಇಲಾಖೆ ಮತ್ತು ಸರ್ಕಾರ ಬೆಳೆಗಾರರ ಸಂಕಷ್ಟಕ್ಕೆ ನೆರವಾಗಬೇಕು ಆಗ್ರಹಿಸಿದ್ದಾರೆ.

ಕೊಳೆ ರೋಗದ ಸಂಬಂಧ ಖಾಂಡ್ಯ ಹೋಬಳಿಯ ಬೊಗಸೆ ಗ್ರಾಮದ ಹೂವಮ್ಮ ಎಂಬುವವರ ಕಾಫಿ ತೋಟ ತುತ್ತಾಗಿರುವ ಪರಿಣಾಮ ತೀವ್ರ ಆತಂಕಕ್ಕೊಳಗಾಗಿದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...