Sunday, August 2, 2026
Sunday, August 2, 2026

Coffee Board Karnataka ಅತೀ ಮಳೆಯಿಂದ ಕಾಫಿ ಬೆಳೆಗೆ ರೋಗಭೀತಿ: ಸರ್ಕಾರ ನೆರವಿಗೆ ಧಾವಿಸಬೇಕು-ವಿನೋದ್ ಬೊಗಸೆ

Date:

Coffee Board Karnataka ಅತಿಯಾದ ಮಳೆಯಿಂದ ಕಾಫಿ ಬೆಳೆಗೆ ರೋಗದ ಭೀತಿ ಎದುರಾಗಿರುವ ಪರಿಣಾಮ ಬೆಳೆಗಾರರಲ್ಲಿ ತೀವ್ರ ಆತಂಕ ಎದುರಾಗಿದ್ದು ಕೂಡಲೇ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಕಡವಂತಿ ಗ್ರಾ.ಪಂ. ಸದಸ್ಯ ವಿನೋದ್ ಬೊಗಸೆ ಒತ್ತಾಯಿಸಿದ್ದಾರೆ.

ಈ ಸಂಬಂಧ ಹೇಳಿಕೆಯಲ್ಲಿ ತಿಳಿಸಿರುವ ಅವರು ಅತಿಯಾದ ಮುಂಗಾರು ಮಳೆ ಪ್ರಾರಂಭವಾದ ಕ್ಷಣದಿಂದ ಕಾಫಿ ಬೆಳೆಗಾರರು ತೀವ್ರ ಸಮಸ್ಯೆ ಎದುರಿಸುವಂತಾಗಿದೆ. ಇದರಿಂದ ಸ್ಥಳೀಯ ಕಾಫಿ ಬೆಳೆಗಾರರು ಫಸಲು ಇಲ್ಲವೆಂಬಂತಾಗಿದೆ ಎಂದು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

Coffee Board Karnataka ಖಾಂಡ್ಯ ಹೋಬಳಿಯ ಬೊಗಸೆ, ಕಡವಂತಿ, ಬಿದರೆ, ದೇವದಾನ, ಹುಯಿಗೆರೆ ಗ್ರಾಮಗಳಲ್ಲಿ ಮುಂತಾದ ಕಡೆಗಳ ಕಾಫಿ ತೋಟಗಳಲ್ಲಿ ಕೊಳೆ ರೋಗ ಗಣನೀಯ ಪ್ರಮಾಣದಲ್ಲಿ ಹೆಚ್ಚಳಗೊಳ್ಳುತ್ತಿದ್ದು ಸಂಬಂಧಪಟ್ಟ ಇಲಾಖೆ ಮತ್ತು ಸರ್ಕಾರ ಬೆಳೆಗಾರರ ಸಂಕಷ್ಟಕ್ಕೆ ನೆರವಾಗಬೇಕು ಆಗ್ರಹಿಸಿದ್ದಾರೆ.

ಕೊಳೆ ರೋಗದ ಸಂಬಂಧ ಖಾಂಡ್ಯ ಹೋಬಳಿಯ ಬೊಗಸೆ ಗ್ರಾಮದ ಹೂವಮ್ಮ ಎಂಬುವವರ ಕಾಫಿ ತೋಟ ತುತ್ತಾಗಿರುವ ಪರಿಣಾಮ ತೀವ್ರ ಆತಂಕಕ್ಕೊಳಗಾಗಿದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...