Thursday, June 18, 2026
Thursday, June 18, 2026

Coffee Board Karnataka ಅತೀ ಮಳೆಯಿಂದ ಕಾಫಿ ಬೆಳೆಗೆ ರೋಗಭೀತಿ: ಸರ್ಕಾರ ನೆರವಿಗೆ ಧಾವಿಸಬೇಕು-ವಿನೋದ್ ಬೊಗಸೆ

Date:

Coffee Board Karnataka ಅತಿಯಾದ ಮಳೆಯಿಂದ ಕಾಫಿ ಬೆಳೆಗೆ ರೋಗದ ಭೀತಿ ಎದುರಾಗಿರುವ ಪರಿಣಾಮ ಬೆಳೆಗಾರರಲ್ಲಿ ತೀವ್ರ ಆತಂಕ ಎದುರಾಗಿದ್ದು ಕೂಡಲೇ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಕಡವಂತಿ ಗ್ರಾ.ಪಂ. ಸದಸ್ಯ ವಿನೋದ್ ಬೊಗಸೆ ಒತ್ತಾಯಿಸಿದ್ದಾರೆ.

ಈ ಸಂಬಂಧ ಹೇಳಿಕೆಯಲ್ಲಿ ತಿಳಿಸಿರುವ ಅವರು ಅತಿಯಾದ ಮುಂಗಾರು ಮಳೆ ಪ್ರಾರಂಭವಾದ ಕ್ಷಣದಿಂದ ಕಾಫಿ ಬೆಳೆಗಾರರು ತೀವ್ರ ಸಮಸ್ಯೆ ಎದುರಿಸುವಂತಾಗಿದೆ. ಇದರಿಂದ ಸ್ಥಳೀಯ ಕಾಫಿ ಬೆಳೆಗಾರರು ಫಸಲು ಇಲ್ಲವೆಂಬಂತಾಗಿದೆ ಎಂದು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

Coffee Board Karnataka ಖಾಂಡ್ಯ ಹೋಬಳಿಯ ಬೊಗಸೆ, ಕಡವಂತಿ, ಬಿದರೆ, ದೇವದಾನ, ಹುಯಿಗೆರೆ ಗ್ರಾಮಗಳಲ್ಲಿ ಮುಂತಾದ ಕಡೆಗಳ ಕಾಫಿ ತೋಟಗಳಲ್ಲಿ ಕೊಳೆ ರೋಗ ಗಣನೀಯ ಪ್ರಮಾಣದಲ್ಲಿ ಹೆಚ್ಚಳಗೊಳ್ಳುತ್ತಿದ್ದು ಸಂಬಂಧಪಟ್ಟ ಇಲಾಖೆ ಮತ್ತು ಸರ್ಕಾರ ಬೆಳೆಗಾರರ ಸಂಕಷ್ಟಕ್ಕೆ ನೆರವಾಗಬೇಕು ಆಗ್ರಹಿಸಿದ್ದಾರೆ.

ಕೊಳೆ ರೋಗದ ಸಂಬಂಧ ಖಾಂಡ್ಯ ಹೋಬಳಿಯ ಬೊಗಸೆ ಗ್ರಾಮದ ಹೂವಮ್ಮ ಎಂಬುವವರ ಕಾಫಿ ತೋಟ ತುತ್ತಾಗಿರುವ ಪರಿಣಾಮ ತೀವ್ರ ಆತಂಕಕ್ಕೊಳಗಾಗಿದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...