Monday, May 4, 2026
Monday, May 4, 2026

Coffee Board Karnataka ಅತೀ ಮಳೆಯಿಂದ ಕಾಫಿ ಬೆಳೆಗೆ ರೋಗಭೀತಿ: ಸರ್ಕಾರ ನೆರವಿಗೆ ಧಾವಿಸಬೇಕು-ವಿನೋದ್ ಬೊಗಸೆ

Date:

Coffee Board Karnataka ಅತಿಯಾದ ಮಳೆಯಿಂದ ಕಾಫಿ ಬೆಳೆಗೆ ರೋಗದ ಭೀತಿ ಎದುರಾಗಿರುವ ಪರಿಣಾಮ ಬೆಳೆಗಾರರಲ್ಲಿ ತೀವ್ರ ಆತಂಕ ಎದುರಾಗಿದ್ದು ಕೂಡಲೇ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಕಡವಂತಿ ಗ್ರಾ.ಪಂ. ಸದಸ್ಯ ವಿನೋದ್ ಬೊಗಸೆ ಒತ್ತಾಯಿಸಿದ್ದಾರೆ.

ಈ ಸಂಬಂಧ ಹೇಳಿಕೆಯಲ್ಲಿ ತಿಳಿಸಿರುವ ಅವರು ಅತಿಯಾದ ಮುಂಗಾರು ಮಳೆ ಪ್ರಾರಂಭವಾದ ಕ್ಷಣದಿಂದ ಕಾಫಿ ಬೆಳೆಗಾರರು ತೀವ್ರ ಸಮಸ್ಯೆ ಎದುರಿಸುವಂತಾಗಿದೆ. ಇದರಿಂದ ಸ್ಥಳೀಯ ಕಾಫಿ ಬೆಳೆಗಾರರು ಫಸಲು ಇಲ್ಲವೆಂಬಂತಾಗಿದೆ ಎಂದು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

Coffee Board Karnataka ಖಾಂಡ್ಯ ಹೋಬಳಿಯ ಬೊಗಸೆ, ಕಡವಂತಿ, ಬಿದರೆ, ದೇವದಾನ, ಹುಯಿಗೆರೆ ಗ್ರಾಮಗಳಲ್ಲಿ ಮುಂತಾದ ಕಡೆಗಳ ಕಾಫಿ ತೋಟಗಳಲ್ಲಿ ಕೊಳೆ ರೋಗ ಗಣನೀಯ ಪ್ರಮಾಣದಲ್ಲಿ ಹೆಚ್ಚಳಗೊಳ್ಳುತ್ತಿದ್ದು ಸಂಬಂಧಪಟ್ಟ ಇಲಾಖೆ ಮತ್ತು ಸರ್ಕಾರ ಬೆಳೆಗಾರರ ಸಂಕಷ್ಟಕ್ಕೆ ನೆರವಾಗಬೇಕು ಆಗ್ರಹಿಸಿದ್ದಾರೆ.

ಕೊಳೆ ರೋಗದ ಸಂಬಂಧ ಖಾಂಡ್ಯ ಹೋಬಳಿಯ ಬೊಗಸೆ ಗ್ರಾಮದ ಹೂವಮ್ಮ ಎಂಬುವವರ ಕಾಫಿ ತೋಟ ತುತ್ತಾಗಿರುವ ಪರಿಣಾಮ ತೀವ್ರ ಆತಂಕಕ್ಕೊಳಗಾಗಿದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...