Thursday, March 19, 2026
Thursday, March 19, 2026

Canara Bank Rural Self Employment Training Institute ಹೊಳಲೂರಿನಲ್ಲಿ ವಸ್ತ್ರ ಕಲಾ ಉದ್ಯಮ ಕುರಿತ ತರಬೇತಿಗೆ ಅರ್ಜಿ ಆಹ್ವಾನ

Date:

Canara Bank Rural Self Employment Training Institute ಉಚಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ,
ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ ಉಚಿತ
ತರಬೇತಿಯನ್ನು ಹಮ್ಮಿಕೊಳ್ಳಲಾಗುವುದು.

ಆಸಕ್ತಿ ಇರುವ
ರೈತರು, ಕಾರ್ಮಿಕರು, ನಿರುದ್ಯೋಗಿ ಯುವಕ ಮತ್ತು
ಯುವತಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ
ಒಳಗಿನವರಾಗಿರಬೇಕು ಮತ್ತು 8ನೇ ತರಗತಿ
ಉತ್ತೀರ್ಣರಾಗಿರಬೇಕು. ಮತ್ತು ಗ್ರಾಮೀಣ ಭಾಗದ ಬಿಪಿಎಲ್
ಕಾರ್ಡ ಹೊಂದಿದು ಉಚಿತ ತರಬೇತಿಯನ್ನು ಪಡೆದ ನಂತರ
ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು.
ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ.

ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ
ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ವಸ್ತ್ರ ಚಿತ್ರ ಕಲಾ ಉದ್ಯಮಿ
(ಕಸೂತಿ ಮತ್ತು ಫ್ಯಾಬ್ರಿಕ್
ಪೇಂಟಿಂಗ್) ಕುರಿತು
30 ದಿನಗಳ ತರಬೇತಿ ನೀಡಲಾಗುತ್ತದೆ. ತರಬೇತಿ 04/08/2023ರಿಂದ ಪ್ರಾರಂಭವಾಗಲಿದೆ.

ಹೆಚ್ಚಿನ ಮಾಹಿತಿಗಾಗಿ: 08182 – 28571 ಮೊಬೈಲ್ ನಂ: 9481955721ಗೆ ಸಂಪರ್ಕಿಸುವಂತೆ ಕೋರಲಾಗಿದೆ.

Canara Bank Rural Self Employment Training Institute, ಆಸಕ್ತರು
ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು
ವಯಸ್ಸಿನ ವಿವರಗಳೊಂದಿಗೆ:
ನಿರ್ದೇಶಕರು,ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಹೊನ್ನಾಳಿ ರಸ್ತೆ, ಹೊಳಲೂರು-೫೭೭ ೨೧೬ (ಶಿವಮೊಗ್ಗ ತಾಲ್ಲೂಕು) ಗೆ ಸಂಪರ್ಕಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ.9743429595, 8660062683,
8722384541, 9449371579, 9481955721, 8105378735

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...