Monday, March 23, 2026
Monday, March 23, 2026

Asianet Suvarna News ಶಿವಮೊಗ್ಗದ ಡಾ.ಬಿ.ಸಿ.ಪೃಥ್ವಿ ಅವರಿಗೆ ಹೆಲ್ತ್ ಕೇರ್ ಎಕ್ಸಲೆನ್ಸ್ ಪ್ರಶಸ್ತಿ

Date:

Asianet Suvarna News ಭಾರತದ ಮಾಧ್ಯಮ ಲೋಕದ ಪ್ರತಿಷ್ಠಿತ ಏಷಿಯಾನೆಟ್ ಸುವರ್ಣ ನ್ಯೂಸ್ ಚಾನಲ್‌ ಹಾಗೂ ಕರ್ನಾಟಕದ ಪ್ರತಿಷ್ಠಿತ ರಾಜ್ಯ ಮಟ್ಟದ ದಿನ ಪತ್ರಿಕೆಯಾದ ಕನ್ನಡ ಪ್ರಭ ದಿನಪತ್ರಿಕೆ ವತಿಯಿಂದ ವೈದ್ಯಲೋಕದ ಅಪ್ರತಿಮ ಸಾಧಕರಿಗೆ ಕೊಡಮಾಡುವ 2023 ನೇ ಸಾಲಿನ ಹೆಲ್ತ್ ಕೇರ್ ಎಕ್ಸಲೆನ್ಸ್ ಪ್ರಶಸ್ತಿಯು ಶಿವಮೊಗ್ಗದ Metrounited Healthcare ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಪೃಥ್ವಿ ಬಿ.ಸಿ. ಅವರಿಗೆ ಶನಿವಾರ ಸಂಜೆ ಬೆಂಗಳೂರಿನ ಹೊಟೆಲ್ ಲಲಿತ ಅಶೋಕ್ ಬೆಂಗಳೂರು ಸಭಾಂಗಣದಲ್ಲಿ ನಡೆದ ಅಭೂತಪೂರ್ವ ಕಾರ್ಯಕ್ರಮದಲ್ಲಿ ಪ್ರಧಾನ ಮಾಡಲಾಯಿತು.

Asianet Suvarna News ಕಾರ್ಯಕ್ರಮದಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ಬೆಂಗಳೂರು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ. ಸಿ.ಎನ್‌ ಮಂಜುನಾಥ್‌, ಚಿತ್ರನಟಿ ಶ್ರೀಮತಿ ಪ್ರಿಯಾಂಕಾ Priyanka ತ್ರಿವೇದಿ ಉಪೇಂದ್ರ, ಏಷ್ಯಾ ನೆಟ್ ಸುವರ್ಣ ಚಾನಲ್ ಸಂಪಾದಕರಾದ ಅಜಿತ್ ಹನುಮಕ್ಕನವರ್ ಹಾಜರಿದ್ದರು.

ಕನ್ನಡ ಪ್ರಭ ಹಾಗೂ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ಪ್ರಧಾನ ಸಂಪಾದಕರಾದ ರವಿ ಹೆಗಡೆ ಅಧ್ಯಕ್ಷತೆ ವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sagara News ಸಾಗರದಲ್ಲಿ “ಕ್ಯಾಂಪಸ್ ಕಟ್ಟೆ”.ಸಾಧಕಿಯರ ಬಗ್ಗೆ ವಿದ್ಯಾರ್ಥಿನಿಯರಿಂದ ಪರಿಚಯ.

Sagara News ಮಹಿಳಾ ಸಬಲೀಕರಣ ಪ್ರಾಮುಖ್ಯತೆ ಪಡೆಯುತ್ತಿರುವ ಅದೂ ಮಹಿಳಾ ದಿನಾಚರಣೆಯ...

Bakkeshwara Swamy Rathotsava ದಾವಣಗೆರೆ ಹೃದಯಭಾಗದ ರಾಜಬೀದಿಯ ಏಕೈಕವಾದ ಶ್ರೀಬಕ್ಕೇಶ್ವರ ಮಹಾರಥೋತ್ಸವ. ...

Bakkeshwara Swamy Rathotsava ದಾವಣಗೆರೆಯು ಅನಾದಿಕಾಲದಿಂದಲೂ ವ್ಯಾಪಾರೋದ್ಯಮಕ್ಕೆ ಪ್ರಸಿದ್ಧವಾದ ಕೇಂದ್ರವಾಗಿದ್ದು 1801...

KFD ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಈ ವರ್ಷಎರಡನೇ ಬಲಿ.

KFD ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಟ್ಟಿಕೇವಿಯಲ್ಲಿ ಮಂಗನ ಕಾಯಿಲೆಗೆ ಈ...

Cheetah Attack ಮುತ್ತಗಿ ಗ್ರಾಮದ ರೈತನ ಮೇಲೆ ಚಿರತೆ ಹಠಾತ್ ದಾಳಿ. ಮೆಗ್ಗಾನ್ ಆಸ್ಪತ್ರೆಗೆ ರೈತ ದಾಖಲು.

Cheetah Attack ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ, ಮುತ್ತಗಿ ಗ್ರಾಮದ ರೈತರ...