Friday, June 26, 2026
Friday, June 26, 2026

Asianet Suvarna News ಶಿವಮೊಗ್ಗದ ಡಾ.ಬಿ.ಸಿ.ಪೃಥ್ವಿ ಅವರಿಗೆ ಹೆಲ್ತ್ ಕೇರ್ ಎಕ್ಸಲೆನ್ಸ್ ಪ್ರಶಸ್ತಿ

Date:

Asianet Suvarna News ಭಾರತದ ಮಾಧ್ಯಮ ಲೋಕದ ಪ್ರತಿಷ್ಠಿತ ಏಷಿಯಾನೆಟ್ ಸುವರ್ಣ ನ್ಯೂಸ್ ಚಾನಲ್‌ ಹಾಗೂ ಕರ್ನಾಟಕದ ಪ್ರತಿಷ್ಠಿತ ರಾಜ್ಯ ಮಟ್ಟದ ದಿನ ಪತ್ರಿಕೆಯಾದ ಕನ್ನಡ ಪ್ರಭ ದಿನಪತ್ರಿಕೆ ವತಿಯಿಂದ ವೈದ್ಯಲೋಕದ ಅಪ್ರತಿಮ ಸಾಧಕರಿಗೆ ಕೊಡಮಾಡುವ 2023 ನೇ ಸಾಲಿನ ಹೆಲ್ತ್ ಕೇರ್ ಎಕ್ಸಲೆನ್ಸ್ ಪ್ರಶಸ್ತಿಯು ಶಿವಮೊಗ್ಗದ Metrounited Healthcare ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಪೃಥ್ವಿ ಬಿ.ಸಿ. ಅವರಿಗೆ ಶನಿವಾರ ಸಂಜೆ ಬೆಂಗಳೂರಿನ ಹೊಟೆಲ್ ಲಲಿತ ಅಶೋಕ್ ಬೆಂಗಳೂರು ಸಭಾಂಗಣದಲ್ಲಿ ನಡೆದ ಅಭೂತಪೂರ್ವ ಕಾರ್ಯಕ್ರಮದಲ್ಲಿ ಪ್ರಧಾನ ಮಾಡಲಾಯಿತು.

Asianet Suvarna News ಕಾರ್ಯಕ್ರಮದಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ಬೆಂಗಳೂರು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ. ಸಿ.ಎನ್‌ ಮಂಜುನಾಥ್‌, ಚಿತ್ರನಟಿ ಶ್ರೀಮತಿ ಪ್ರಿಯಾಂಕಾ Priyanka ತ್ರಿವೇದಿ ಉಪೇಂದ್ರ, ಏಷ್ಯಾ ನೆಟ್ ಸುವರ್ಣ ಚಾನಲ್ ಸಂಪಾದಕರಾದ ಅಜಿತ್ ಹನುಮಕ್ಕನವರ್ ಹಾಜರಿದ್ದರು.

ಕನ್ನಡ ಪ್ರಭ ಹಾಗೂ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ಪ್ರಧಾನ ಸಂಪಾದಕರಾದ ರವಿ ಹೆಗಡೆ ಅಧ್ಯಕ್ಷತೆ ವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...