Sunday, December 14, 2025
Sunday, December 14, 2025

DSS Chikkamagalur ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡಿದರೆ ಸಹಕಾರವಿದೆ- ಸುಬ್ರಹ್ಮಣ್ಯ

Date:

DSS Chikkamagalur ನ.ರಾ.ಪುರ ತಾಲ್ಲೂಕಿನ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಪುನರ್ ರಚನೆ ಹಾಗೂ ಕಾರ್ಯಕರ್ತರ ಸಭೆಯನ್ನು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜಿ.ಪಂ. ಮಾಜಿ ಸದಸ್ಯ ಸುಬ್ರಹ್ಮಣ್ಯ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಸಭೆಯನ್ನುದ್ದೇಶಿಸಿ ಮಾತನಾಡಿದ ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಮರ್ಲೆ ಅಣ್ಣಯ್ಯ ದಸಂಸವು 70ರ ದಶಕದಲ್ಲಿ ಬಿ.ಕೃಷ್ಟ್ಣಪ್ಪ ಸ್ಥಾಪಿಸಿದ ಸಂಘಟನೆಯಾಗಿದ್ದು ಈ ಸಮಿತಿಗೆ ಸಂವಿಧಾನ ಸಿದ್ದಾಂತವಿದೆ.

ಪತ್ರಿಕಾಗೋಷ್ಠಿಗೆ ಸೀಮಿತವಾದ ಸಂಘಟನೆಯಲ್ಲ. ರಾಜ್ಯದ ನಾಯಕ ಮಾವಳ್ಳಿ ಶಂಕರ್ ನೇತೃತ್ವದಲ್ಲಿ ರಾಜ್ಯದ ಮೂಲೆ ಮೂಲೆಗಳಲ್ಲಿ ಸಂಘಟಿಸಲಾಗುತ್ತಿದೆ ಎಂದಿದ್ದಾರೆ.

DSS Chikkamagalur ಅಧ್ಯಕ್ಷತೆ ವಹಿಸಿ ಮಾತನಾಡಿದ ಸುಬ್ರಹ್ಮಣ್ಯ ತಾಲ್ಲೂಕಿನಲ್ಲಿ ಹಲವಾರು ಸಮಸ್ಯೆಗಳಿರುವ ಹಿನ್ನೆಲೆಯಲ್ಲಿ ದಸಂಸ ಹಲವಾರು ಸಂಕಷ್ಟಗಳ ನಡುವೆ ಅತ್ಯಂತ ಚುರುಕಿನಿಂದ ಜನಪರವಾದ ಕೆಲಸ ಮಾಡುತ್ತಿದ್ದು ಪ್ರತಿಯೊಬ್ಬರು ಒಗ್ಗಟ್ಟಾಗಿ ಹೋರಾಟ ರೂಪಿಸಿದರೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಮಹೇಂದ್ರ, ತರೀಕೆರೆ ತಾಲ್ಲೂಕಿನ ಸಂಚಾಲ ಕರಾದ ರಾಮಚಂದ್ರ, ಮೌಂಟ್, ಸುಂದರೇಶ್, ಭೀಮ್ ಆರ್ಮಿ ನಾಗರಾಜ್ ಭಾಗವಹಿಸಿದ್ದರು
ಬಳಿಕ ನೂತನ ಸಮಿತಿಗೆ ಸಂಚಾಲಕರಾಗಿ ವಸಂತಕುಮಾರ್, ಅಂಬೇಡ್ಕರ್ ನಗರ ಸಂಘಟನಾ ಸಂಚಾಲಕ ಉಮೇಶ್ ಕೆ.ಕಣಬೂರು, ಮಹೇಶ್ ಭೈರಾಪುರ, ಬಾಬು ಅವರನ್ನು ಆಯ್ಕೆ ಮಾಡಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...