Monday, February 2, 2026
Monday, February 2, 2026

Bhandarkar college kundapur ಇಂದ್ರಕುಮಾರ್ ಅವರ “ಎತ್ತರ” ಕಾದಂಬರಿಗೆ ಡಾ.ಎಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ

Date:

Bhandarkar college kundapur ಕುಂದಾಪುರ (ಉಡುಪಿ) ಭಂಡಾರ್ಕರ್ ಕಾಲೇಜಿನಿಂದ ಕೊಡುವ ಸ್ವಪ್ನಶಿಲ್ಪಿ ಡಾ.ಎಚ್ ಶಾಂತಾ ರಾಮ್ ಸಾಹಿತ್ಯ ಪ್ರಶಸ್ತಿ ಫಲಿತಾಂಶ ಪ್ರಕಟವಾಗಿದೆ.

ದಾವಣಗೆರೆಯ ಸರ್ಕಾರಿ ಪ್ರಾಥಮಿಕ ಶಾಲೆಯ ವಿಜ್ಞಾನ ಶಿಕ್ಷಕ ಎಚ್‌.ಬಿ.ಇಂದ್ರ ಕುಮಾರ್ `ಎತ್ತರ’ ಕಾದಂಬರಿಗೆ ದೊರೆ ತಿದೆ ಎಂದು ಪ್ರಶಸ್ತಿ ಸಮಿತಿ ಸಂಚಾಲಕ ರೇಖಾ ಬನ್ನಾಡಿ ತಿಳಿಸಿದ್ದಾರೆ.

ಇಂದ್ರಕುಮಾರ ಶಿವಮೊಗ್ಗ ಕರ್ನಾಟಕ ಸಂಘದ ಯು.ಆರ್.ಅನಂತ ಮೂರ್ತಿ ಪ್ರಶಸ್ತಿ, ಜಿ.ಎಸ್.ಶಿವರುದ್ರಪ್ಪ ಪ್ರಶಸ್ತಿ, ಮಂಡ್ಯದ ಬೆಸಗರಹಳ್ಳಿ ರಾಮಣ್ಣ ಕಥಾ ಪ್ರಶಸ್ತಿ, 2012ರ ಅರಳು ಪ್ರಶಸ್ತಿ, ಬಸವರಾಜ ಕಟ್ಟಿಮನಿ ಯುವ ಪುರಸ್ಕಾರ ಪಡೆದಿರುತ್ತಾರೆ. 2021 -2022ನೇ ಸಾಲಿನ ಪ್ರಶಸ್ತಿ ಪ್ರಕ್ರಿಯೆಗೆ ಡಾ. ಚೌಗಲೆ, ಅನುಪಮಾ, ಡಾ. ಶ್ರೀನಿವಾಸ ಮೂರ್ತಿ ನಿರ್ಣಾಯಕರಾಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...