Saturday, December 6, 2025
Saturday, December 6, 2025

Bhandarkar college kundapur ಇಂದ್ರಕುಮಾರ್ ಅವರ “ಎತ್ತರ” ಕಾದಂಬರಿಗೆ ಡಾ.ಎಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ

Date:

Bhandarkar college kundapur ಕುಂದಾಪುರ (ಉಡುಪಿ) ಭಂಡಾರ್ಕರ್ ಕಾಲೇಜಿನಿಂದ ಕೊಡುವ ಸ್ವಪ್ನಶಿಲ್ಪಿ ಡಾ.ಎಚ್ ಶಾಂತಾ ರಾಮ್ ಸಾಹಿತ್ಯ ಪ್ರಶಸ್ತಿ ಫಲಿತಾಂಶ ಪ್ರಕಟವಾಗಿದೆ.

ದಾವಣಗೆರೆಯ ಸರ್ಕಾರಿ ಪ್ರಾಥಮಿಕ ಶಾಲೆಯ ವಿಜ್ಞಾನ ಶಿಕ್ಷಕ ಎಚ್‌.ಬಿ.ಇಂದ್ರ ಕುಮಾರ್ `ಎತ್ತರ’ ಕಾದಂಬರಿಗೆ ದೊರೆ ತಿದೆ ಎಂದು ಪ್ರಶಸ್ತಿ ಸಮಿತಿ ಸಂಚಾಲಕ ರೇಖಾ ಬನ್ನಾಡಿ ತಿಳಿಸಿದ್ದಾರೆ.

ಇಂದ್ರಕುಮಾರ ಶಿವಮೊಗ್ಗ ಕರ್ನಾಟಕ ಸಂಘದ ಯು.ಆರ್.ಅನಂತ ಮೂರ್ತಿ ಪ್ರಶಸ್ತಿ, ಜಿ.ಎಸ್.ಶಿವರುದ್ರಪ್ಪ ಪ್ರಶಸ್ತಿ, ಮಂಡ್ಯದ ಬೆಸಗರಹಳ್ಳಿ ರಾಮಣ್ಣ ಕಥಾ ಪ್ರಶಸ್ತಿ, 2012ರ ಅರಳು ಪ್ರಶಸ್ತಿ, ಬಸವರಾಜ ಕಟ್ಟಿಮನಿ ಯುವ ಪುರಸ್ಕಾರ ಪಡೆದಿರುತ್ತಾರೆ. 2021 -2022ನೇ ಸಾಲಿನ ಪ್ರಶಸ್ತಿ ಪ್ರಕ್ರಿಯೆಗೆ ಡಾ. ಚೌಗಲೆ, ಅನುಪಮಾ, ಡಾ. ಶ್ರೀನಿವಾಸ ಮೂರ್ತಿ ನಿರ್ಣಾಯಕರಾಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...