Saturday, June 21, 2025
Saturday, June 21, 2025

Bhandarkar college kundapur ಇಂದ್ರಕುಮಾರ್ ಅವರ “ಎತ್ತರ” ಕಾದಂಬರಿಗೆ ಡಾ.ಎಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ

Date:

Bhandarkar college kundapur ಕುಂದಾಪುರ (ಉಡುಪಿ) ಭಂಡಾರ್ಕರ್ ಕಾಲೇಜಿನಿಂದ ಕೊಡುವ ಸ್ವಪ್ನಶಿಲ್ಪಿ ಡಾ.ಎಚ್ ಶಾಂತಾ ರಾಮ್ ಸಾಹಿತ್ಯ ಪ್ರಶಸ್ತಿ ಫಲಿತಾಂಶ ಪ್ರಕಟವಾಗಿದೆ.

ದಾವಣಗೆರೆಯ ಸರ್ಕಾರಿ ಪ್ರಾಥಮಿಕ ಶಾಲೆಯ ವಿಜ್ಞಾನ ಶಿಕ್ಷಕ ಎಚ್‌.ಬಿ.ಇಂದ್ರ ಕುಮಾರ್ `ಎತ್ತರ’ ಕಾದಂಬರಿಗೆ ದೊರೆ ತಿದೆ ಎಂದು ಪ್ರಶಸ್ತಿ ಸಮಿತಿ ಸಂಚಾಲಕ ರೇಖಾ ಬನ್ನಾಡಿ ತಿಳಿಸಿದ್ದಾರೆ.

ಇಂದ್ರಕುಮಾರ ಶಿವಮೊಗ್ಗ ಕರ್ನಾಟಕ ಸಂಘದ ಯು.ಆರ್.ಅನಂತ ಮೂರ್ತಿ ಪ್ರಶಸ್ತಿ, ಜಿ.ಎಸ್.ಶಿವರುದ್ರಪ್ಪ ಪ್ರಶಸ್ತಿ, ಮಂಡ್ಯದ ಬೆಸಗರಹಳ್ಳಿ ರಾಮಣ್ಣ ಕಥಾ ಪ್ರಶಸ್ತಿ, 2012ರ ಅರಳು ಪ್ರಶಸ್ತಿ, ಬಸವರಾಜ ಕಟ್ಟಿಮನಿ ಯುವ ಪುರಸ್ಕಾರ ಪಡೆದಿರುತ್ತಾರೆ. 2021 -2022ನೇ ಸಾಲಿನ ಪ್ರಶಸ್ತಿ ಪ್ರಕ್ರಿಯೆಗೆ ಡಾ. ಚೌಗಲೆ, ಅನುಪಮಾ, ಡಾ. ಶ್ರೀನಿವಾಸ ಮೂರ್ತಿ ನಿರ್ಣಾಯಕರಾಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಮಕ್ಕಳಿಗೆ ಜಾನಪದದ ಅರಿವು ಮೂಡಿಸುವುದು ಅವಶ್ಯ: ಕವಿತಾ ಸುಧೀಂದ್ರ

ಮಕ್ಕಳಲ್ಲಿ ಬಾಲ್ಯದಿಂದಲೇ ಜಾನಪದ ಸಂಸ್ಕೃತಿಯ ಮಹತ್ವದ ಕುರಿತು ಅರಿವು ಮೂಡಿಸಬೇಕು ಎಂದು...

Shivamogga District Minority Welfare Department ವಿದ್ಯಾರ್ಥಿನಿಲಯಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ

Shivamogga District Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ...

ರಾಜ್ಯ ಮಟ್ಟದ ಅಂಬೆಗಾಲು – 6 ಕಿರು ಚಿತ್ರ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಶಿವಮೊಗ್ಗ ನಗರದ ಸಿನಿಮೊಗೆ - ಶಿವಮೊಗ್ಗ ಚಿತ್ರ ಸಮಾಜದ ವತಿಯಿಂದ...