Monday, April 6, 2026
Monday, April 6, 2026

Advocate post ಜಿಲ್ಲೆಯಲ್ಲಿ ಸರ್ಕಾರಿ ಅಭಿಯೋಜಕರು/ ವಕೀಲರ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಆಹ್ವಾನ

Date:

Advocate post ಶಿವಮೊಗ್ಗ ಜಿಲ್ಲೆಯಲ್ಲಿ 12 ಸಹಾಯಕ ಸರ್ಕಾರಿ ಅಭಿಯೋಜಕರು/ವಕೀಲರ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ.

ಆಸಕ್ತರು ಅರ್ಜಿಯನ್ನು ದಿ:20/08/2023ರೊಳಗಾಗಿ ಸಲ್ಲಿಸುವಂತೆ ಸರ್ಕಾರಿ ಅಭಿಯೋಜಕರಾದ ಸುರೇಶ್ ಕುಮಾರ್ ಎ.ಎಂ. ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಅಭಿಯೋಜಕರ ಕಚೇರಿ, ೪ನೇ ಮಹಡಿ, ಹೆಚ್ಚುವರಿ ನ್ಯಾಯಾಲಯಗಳ ಸಂಕೀರ್ಣ, ಬಾಲರಾಜ ಅರಸ್ ರಸ್ತೆ, ಶಿವಮೊಗ್ಗದ ಸೂಚನಾ ಫಲಕದಲ್ಲಿ ಪ್ರಕಟಿಸಲಾದ ಮಾಹಿತಿಯನ್ನು ಪಡೆಯಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Babu Jagjivanram ಬಾಬು ಜಗಜೀವನ ರಾಂ,ಶೋಷಿತ ವರ್ಗದ ದಾರುದೀಪ- ಎಸ್.ಎನ್.ಚನ್ನಬಸಪ್ಪ.

Babu Jagjivanram ಬಾಬು ಜಗಜೀವನ್ ರಾಮ್ ರವರು ಶೋಷಿತ ವರ್ಗದವರ ದಾರಿದೀಪವಾಗಿದ್ದು, ಸಮಾಜದ...

MESCOM ಏಪ್ರಿಲ್ 7. ಶಿವಮೊಗ್ಗ ನಗರ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM  ಶಿವಮೊಗ್ಗ ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ-3 ಗುಡ್‌ಲಕ್ ಸರ್ಕಲ್ ಹತ್ತಿರ,...

Shivamogga Police ನಿದಿಗೆ ಚಾನಲ್ ನಲ್ಲಿ ಗಂಡಸಿನ ಶವಪತ್ತೆ.ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣೆ ಪ್ರಕಟಣೆ.

Shivamogga Police ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿದಿಗೆ ಚಾನಲ್‌ನಲ್ಲಿ ಗಂಡಸಿನ...