Saturday, June 21, 2025
Saturday, June 21, 2025

Advocate post ಜಿಲ್ಲೆಯಲ್ಲಿ ಸರ್ಕಾರಿ ಅಭಿಯೋಜಕರು/ ವಕೀಲರ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಆಹ್ವಾನ

Date:

Advocate post ಶಿವಮೊಗ್ಗ ಜಿಲ್ಲೆಯಲ್ಲಿ 12 ಸಹಾಯಕ ಸರ್ಕಾರಿ ಅಭಿಯೋಜಕರು/ವಕೀಲರ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ.

ಆಸಕ್ತರು ಅರ್ಜಿಯನ್ನು ದಿ:20/08/2023ರೊಳಗಾಗಿ ಸಲ್ಲಿಸುವಂತೆ ಸರ್ಕಾರಿ ಅಭಿಯೋಜಕರಾದ ಸುರೇಶ್ ಕುಮಾರ್ ಎ.ಎಂ. ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಅಭಿಯೋಜಕರ ಕಚೇರಿ, ೪ನೇ ಮಹಡಿ, ಹೆಚ್ಚುವರಿ ನ್ಯಾಯಾಲಯಗಳ ಸಂಕೀರ್ಣ, ಬಾಲರಾಜ ಅರಸ್ ರಸ್ತೆ, ಶಿವಮೊಗ್ಗದ ಸೂಚನಾ ಫಲಕದಲ್ಲಿ ಪ್ರಕಟಿಸಲಾದ ಮಾಹಿತಿಯನ್ನು ಪಡೆಯಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bharat Scouts and Guides ಬೈಕ್ ಟ್ಯಾಕ್ಸಿ ಚಾಲಕರ ಪ್ರತಿಭಟನಾ ರ‍್ಯಾಲಿ

Bharat Scouts and Guides ಭಾರತ್ ಸ್ಕೌಟ್ ಮತ್ತು ಗೈಡ್ಸ್ ಶಿವಮೊಗ್ಗ...

International Yoga Day ಯೋಗ ದಿನಾಚರಣೆ ಒಂದು ರಾಷ್ಟ್ರೀಯ ಹಬ್ಬವಿದ್ದಂತೆ : ಶ್ರೀ ರುದ್ರಾರಾಧ್ಯ ಸಿ ವಿ

International Yoga Day ಅಂತರಾಷ್ಟ್ರೀಯ ಯೋಗ ದಿನ ಒಂದು ರಾಷ್ಟ್ರೀಯ ಹಬ್ಬವಿದ್ದಂತೆ...

MESCOM ಜೂ.24 ರಂದು ವಿದ್ಯುತ್ ವ್ಯತ್ಯಯ

MESCOM ಶಿವಮೊಗ್ಗ ನಗರದ ಎಂಆರ್‌ಎಸ್‌ನ 110/11 ಕೆವಿ ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ...

Charaka and Desi Trust ಸಾಂಪ್ರದಾಯಿಕ ನೇಕಾರಿಕೆಗೆ ಸರ್ಕಾರದ ಉತ್ತೇಜನ: ಸಚಿವ ಶಿವಾನಂದ ಪಾಟೀಲ

Charaka and Desi Trust ಸ್ಪರ್ಧಾತ್ಮಕ ಮತ್ತು ತಂತ್ರಜ್ಞಾನ ಯುಗದಲ್ಲಿ ಪಾರಂಪರಿಕ...