Monday, February 2, 2026
Monday, February 2, 2026

Congress Karnataka ಕಲಬುರ್ಗಿಯಲ್ಲಿ ಗೃಹಜ್ಯೋತಿ ಉದ್ಘಾಟನೆ

Date:

Congress Karnataka ಕಾಂಗ್ರೆಸ್ ಪಕ್ಷವು ಕರ್ನಾಟಕದ ಜನತೆಗೆ ನೀಡಿದ್ದ ಮತ್ತೊಂದು ಭರವಸೆಯನ್ನು ಈಡೇರಿಸಿದೆ.

ಇಂದು ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿರುವುದು ಐತಿಹಾಸಿಕ ಕ್ಷಣವಾಗಿದ್ದು ಈ ಗ್ಯಾರಂಟಿ ಜಾರಿಯಿಂದ ಜಾತಿಭೇಧವಿಲ್ಲದೇ ರಾಜ್ಯದ ಪ್ರತಿಯೊಬ್ಬ ಬಡ ಹಾಗೂ ಮಾಧ್ಯಮ ವರ್ಗದ ಜನರ ಮನೆಗಳಿಗೆ ಆರ್ಥಿಕ ಸ್ಥಿರತೆ ತರಲು ಅನುವು ಮಾಡಿಕೊಡಲಿದೆ.

Congress Karnataka 1.42 ಕೋಟಿ ಗ್ರಾಹಕರು ಈ ಯೋಜನೆಯ ಲಾಭ ಪಡೆಯಲಿದ್ದು 200 ಯುನಿಟ್‌ಗಳವರೆಗೆ ವಿದ್ಯುತ್ ಬಳಕೆಗಾಗಿ “ಶೂನ್ಯ ಬಿಲ್” ಪಡೆಯಲಿದ್ದಾರೆ.

ಬಿಜೆಪಿ ಹೇರಿದ ಬೆಲೆ ಏರಿಕೆಯ ಹೊರೆಯಲ್ಲಿ ಸಿಲುಕಿದ್ದ ರಾಜ್ಯದ ಜನರಿಗೆ ನಮ್ಮ ಗ್ಯಾರೆಂಟಿಗಳು ನೆರವಿನ ಸಹಾಯ ಹಸ್ತ ಚಾಚುತ್ತಿವೆ. ನಮ್ಮ ಕಾಂಗ್ರೆಸ್ ಸರ್ಕಾರ ಎಲ್ಲಾ ವರ್ಗಗಳ ಜನರ ಕಲ್ಯಾಣ ಮತ್ತು ಯೋಗಕ್ಷೇಮಕ್ಕೆ ಬದ್ಧವಾಗಿದೆ.

ನಾವು ನುಡಿದಂತೆ ನಡೆದಿದ್ದೇವೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಶ್ರೀ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...