Monday, December 15, 2025
Monday, December 15, 2025

Congress Karnataka ಕಲಬುರ್ಗಿಯಲ್ಲಿ ಗೃಹಜ್ಯೋತಿ ಉದ್ಘಾಟನೆ

Date:

Congress Karnataka ಕಾಂಗ್ರೆಸ್ ಪಕ್ಷವು ಕರ್ನಾಟಕದ ಜನತೆಗೆ ನೀಡಿದ್ದ ಮತ್ತೊಂದು ಭರವಸೆಯನ್ನು ಈಡೇರಿಸಿದೆ.

ಇಂದು ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿರುವುದು ಐತಿಹಾಸಿಕ ಕ್ಷಣವಾಗಿದ್ದು ಈ ಗ್ಯಾರಂಟಿ ಜಾರಿಯಿಂದ ಜಾತಿಭೇಧವಿಲ್ಲದೇ ರಾಜ್ಯದ ಪ್ರತಿಯೊಬ್ಬ ಬಡ ಹಾಗೂ ಮಾಧ್ಯಮ ವರ್ಗದ ಜನರ ಮನೆಗಳಿಗೆ ಆರ್ಥಿಕ ಸ್ಥಿರತೆ ತರಲು ಅನುವು ಮಾಡಿಕೊಡಲಿದೆ.

Congress Karnataka 1.42 ಕೋಟಿ ಗ್ರಾಹಕರು ಈ ಯೋಜನೆಯ ಲಾಭ ಪಡೆಯಲಿದ್ದು 200 ಯುನಿಟ್‌ಗಳವರೆಗೆ ವಿದ್ಯುತ್ ಬಳಕೆಗಾಗಿ “ಶೂನ್ಯ ಬಿಲ್” ಪಡೆಯಲಿದ್ದಾರೆ.

ಬಿಜೆಪಿ ಹೇರಿದ ಬೆಲೆ ಏರಿಕೆಯ ಹೊರೆಯಲ್ಲಿ ಸಿಲುಕಿದ್ದ ರಾಜ್ಯದ ಜನರಿಗೆ ನಮ್ಮ ಗ್ಯಾರೆಂಟಿಗಳು ನೆರವಿನ ಸಹಾಯ ಹಸ್ತ ಚಾಚುತ್ತಿವೆ. ನಮ್ಮ ಕಾಂಗ್ರೆಸ್ ಸರ್ಕಾರ ಎಲ್ಲಾ ವರ್ಗಗಳ ಜನರ ಕಲ್ಯಾಣ ಮತ್ತು ಯೋಗಕ್ಷೇಮಕ್ಕೆ ಬದ್ಧವಾಗಿದೆ.

ನಾವು ನುಡಿದಂತೆ ನಡೆದಿದ್ದೇವೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಶ್ರೀ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...