Monday, August 3, 2026
Monday, August 3, 2026

Congress Karnataka ಕಲಬುರ್ಗಿಯಲ್ಲಿ ಗೃಹಜ್ಯೋತಿ ಉದ್ಘಾಟನೆ

Date:

Congress Karnataka ಕಾಂಗ್ರೆಸ್ ಪಕ್ಷವು ಕರ್ನಾಟಕದ ಜನತೆಗೆ ನೀಡಿದ್ದ ಮತ್ತೊಂದು ಭರವಸೆಯನ್ನು ಈಡೇರಿಸಿದೆ.

ಇಂದು ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿರುವುದು ಐತಿಹಾಸಿಕ ಕ್ಷಣವಾಗಿದ್ದು ಈ ಗ್ಯಾರಂಟಿ ಜಾರಿಯಿಂದ ಜಾತಿಭೇಧವಿಲ್ಲದೇ ರಾಜ್ಯದ ಪ್ರತಿಯೊಬ್ಬ ಬಡ ಹಾಗೂ ಮಾಧ್ಯಮ ವರ್ಗದ ಜನರ ಮನೆಗಳಿಗೆ ಆರ್ಥಿಕ ಸ್ಥಿರತೆ ತರಲು ಅನುವು ಮಾಡಿಕೊಡಲಿದೆ.

Congress Karnataka 1.42 ಕೋಟಿ ಗ್ರಾಹಕರು ಈ ಯೋಜನೆಯ ಲಾಭ ಪಡೆಯಲಿದ್ದು 200 ಯುನಿಟ್‌ಗಳವರೆಗೆ ವಿದ್ಯುತ್ ಬಳಕೆಗಾಗಿ “ಶೂನ್ಯ ಬಿಲ್” ಪಡೆಯಲಿದ್ದಾರೆ.

ಬಿಜೆಪಿ ಹೇರಿದ ಬೆಲೆ ಏರಿಕೆಯ ಹೊರೆಯಲ್ಲಿ ಸಿಲುಕಿದ್ದ ರಾಜ್ಯದ ಜನರಿಗೆ ನಮ್ಮ ಗ್ಯಾರೆಂಟಿಗಳು ನೆರವಿನ ಸಹಾಯ ಹಸ್ತ ಚಾಚುತ್ತಿವೆ. ನಮ್ಮ ಕಾಂಗ್ರೆಸ್ ಸರ್ಕಾರ ಎಲ್ಲಾ ವರ್ಗಗಳ ಜನರ ಕಲ್ಯಾಣ ಮತ್ತು ಯೋಗಕ್ಷೇಮಕ್ಕೆ ಬದ್ಧವಾಗಿದೆ.

ನಾವು ನುಡಿದಂತೆ ನಡೆದಿದ್ದೇವೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಶ್ರೀ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...