Friday, June 13, 2025
Friday, June 13, 2025

Congress Karnataka ಕಲಬುರ್ಗಿಯಲ್ಲಿ ಗೃಹಜ್ಯೋತಿ ಉದ್ಘಾಟನೆ

Date:

Congress Karnataka ಕಾಂಗ್ರೆಸ್ ಪಕ್ಷವು ಕರ್ನಾಟಕದ ಜನತೆಗೆ ನೀಡಿದ್ದ ಮತ್ತೊಂದು ಭರವಸೆಯನ್ನು ಈಡೇರಿಸಿದೆ.

ಇಂದು ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿರುವುದು ಐತಿಹಾಸಿಕ ಕ್ಷಣವಾಗಿದ್ದು ಈ ಗ್ಯಾರಂಟಿ ಜಾರಿಯಿಂದ ಜಾತಿಭೇಧವಿಲ್ಲದೇ ರಾಜ್ಯದ ಪ್ರತಿಯೊಬ್ಬ ಬಡ ಹಾಗೂ ಮಾಧ್ಯಮ ವರ್ಗದ ಜನರ ಮನೆಗಳಿಗೆ ಆರ್ಥಿಕ ಸ್ಥಿರತೆ ತರಲು ಅನುವು ಮಾಡಿಕೊಡಲಿದೆ.

Congress Karnataka 1.42 ಕೋಟಿ ಗ್ರಾಹಕರು ಈ ಯೋಜನೆಯ ಲಾಭ ಪಡೆಯಲಿದ್ದು 200 ಯುನಿಟ್‌ಗಳವರೆಗೆ ವಿದ್ಯುತ್ ಬಳಕೆಗಾಗಿ “ಶೂನ್ಯ ಬಿಲ್” ಪಡೆಯಲಿದ್ದಾರೆ.

ಬಿಜೆಪಿ ಹೇರಿದ ಬೆಲೆ ಏರಿಕೆಯ ಹೊರೆಯಲ್ಲಿ ಸಿಲುಕಿದ್ದ ರಾಜ್ಯದ ಜನರಿಗೆ ನಮ್ಮ ಗ್ಯಾರೆಂಟಿಗಳು ನೆರವಿನ ಸಹಾಯ ಹಸ್ತ ಚಾಚುತ್ತಿವೆ. ನಮ್ಮ ಕಾಂಗ್ರೆಸ್ ಸರ್ಕಾರ ಎಲ್ಲಾ ವರ್ಗಗಳ ಜನರ ಕಲ್ಯಾಣ ಮತ್ತು ಯೋಗಕ್ಷೇಮಕ್ಕೆ ಬದ್ಧವಾಗಿದೆ.

ನಾವು ನುಡಿದಂತೆ ನಡೆದಿದ್ದೇವೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಶ್ರೀ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಅಪರಿಚಿತ ವ್ಯಕ್ತಿ ಸಾವು

Shivamogga Police ಶಿವಮೊಗ್ಗ ಬಿ.ಹೆಚ್ ರಸ್ತೆಯಲ್ಲಿರುವ ಮಿನಾಕ್ಷಿ ಭವನದ ಬಳಿ ಅಸ್ವಸ್ಥರಾಗಿ...

Shimoga-Bhadravati Urban Development Authority ಸುಂದರ ನಗರ ನಿರ್ಮಾಣಕ್ಕೆ ನಾಗರೀಕರು ಕೈ ಜೋಡಿಸಲು ಮನವಿ : ಹೆಚ್ ಎಸ್ ಸುಂದರೇಶ್

Shimoga-Bhadravati Urban Development Authority ಮಲೆನಾಡು ಭಾಗದಲ್ಲಿ ಹಸಿರು ಉಳಿಸಲು ಮತ್ತು...

CM Siddharamaih ಸಿಎಂ ಸಿದ್ಧರಾಮಯ್ಯ ಅವರಿಂದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆ

CM Siddharamaih ನಮ್ಮ ಸರ್ಕಾರ ಪ್ರತೀ ವರ್ಷ ₹19,000 ಕೋಟಿ...

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಆರೋಗ್ಯ ಸಚಿವರು...