Tuesday, April 14, 2026
Tuesday, April 14, 2026

Karnataka Lokayukta Police ಭದ್ರಾವತಿಯಲ್ಲಿ ಲೋಕಾಯುಕ್ತ ಉಪಾಧೀಕ್ಷರಿಂದ ಅಹವಾಲು ಸ್ವೀಕಾರ

Date:

Karnataka Lokayukta Police ಶಿವಮೊಗ್ಗ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಆ.09 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 01.00 ಗಂಟೆಯವರೆಗೆ ಭದ್ರಾವತಿಯ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಸಾರ್ವಜನಿಕರ ಕುಂದು ಕೊರತೆ ಬಗ್ಗೆ ಅರ್ಜಿ ಸ್ವೀಕಾರ ಸಭೆ ನಡೆಸಲಿದೆ.

ಈ ಸಭೆಗೆ ಸಾರ್ವಜನಿಕರು ಹಾಜರಾಗಿ ಸರ್ಕಾರಿ ಯೋಜನೆಗಳನ್ನು ಫಲಾನುಭವಿಗಳಿಗೆ ದೊರಕಿಸುವುದರಲ್ಲಿ ಸರ್ಕಾರಿ ಅಧಿಕಾರಿಗಳು ಬೇಜವಾಬ್ದಾರಿತನ, ಸರ್ಕಾರಿ ಕರ್ತವ್ಯ ನಿರ್ವಹಿಸಲು ನಿರ್ಲಕ್ಷ್ಯ ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸ ನಿರ್ವಹಿಸಲು ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸಲು ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dr. Ambedkar ಇಂದಿನ ಯುವಕರು ಅಂಬೇಡ್ಕರ್ ಜೀವನ ಚರಿತ್ರೆ ಓದಿದರೆ ಸಾಕು ಖಿನ್ನತೆಯಿಂದ ಹೊರಬರಬಹುದು- ಬಿ.ವೈ‌ರಾಘವೇಂದ್ರ.

Dr. Ambedkar ಅನ್ಯಾಯದ ವಿರುದ್ದ ಧ್ವನಿಯಾಗಿ, ಸಮಾನತೆಗಾಗಿ ಹೋರಾಡಿದಯುಗಪುರುಷ ಡಾ.ಬಾಬಾ ಸಾಹೇಬ್...

Nalanda Chess Academy ನಳಂದ ಚೆಸ್ ಅಕಾಡೆಮಿಯ ಬೇಸಿಗೆ ಶಿಬಿರದ ಮಾಹಿತಿ.

Nalanda Chess Academy ನಗರದ ನಳಂದಾ ಚೆಸ್ ಅಕಾಡೆಮಿಯಿಂದ ಬರುವ ಗ್ರೀಷ್ಮ...

B.Y. Vijayendra ಸ್ವಾತಂತ್ರ್ಯಾನಂತರ ಡಾ.ಅಂಬೇಡ್ಕರ್ ಅವರಿಗೆ ಗೌರವ ಕೊಡುವ ಕೆಲಸ ಬಿಜೆಪಿ ಮಾಡಿದೆ- ಬಿ.ವೈ.ವಿಜಯೇಂದ್ರ

B.Y. Vijayendra ಬಿ ಆರ್ ಅಂಬೇಡ್ಕರ್ ಅವರ ಜನ್ಮದಿನವನ್ನು ಬಹಳ ಅರ್ಥಪೂರ್ಣವಾಗಿ ಬಿಜೆಪಿಯವರು...