Thursday, March 19, 2026
Thursday, March 19, 2026

Education Minister S. Madhu Bangarappa ಶಾಲಾ ಸಮಯಕ್ಕೆ ಬಸ್ ವ್ಯವಸ್ಥೆಗೆ ವಿದ್ಯಾರ್ಥಿನಿಯರ ಮನವಿ

Date:

Education Minister S. Madhu Bangarappa ಶಾಲಾ ಅವಧಿಗೆ ಸರಿಯಾರಿ ತಲುಪಲು ಬಸ್ ವ್ಯವಸ್ಥೆ ಕಲ್ಪಿಸುವಂತೆ
ವಿದ್ಯಾರ್ಥಿನಿಯರು ಶಿಕ್ಷಣ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಎಸ್. ಮಧು ಬಂಗಾರಪ್ಪ
ಅವರಿಗೆ ಮನವಿ ಸಲ್ಲಿಸಿದರು.

ತಾಲೂಕಿನ ತಲಗಡ್ಡೆ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ
ಕಾರ್ಯಕ್ರಮಕ್ಕೆ ಸಚಿವರು ಆಗಮಿಸಿದ ವೇಳೆ ವಿದ್ಯಾರ್ಥಿನಿಯರು ಮನವಿ
ಸಲ್ಲಿಸಿದರು.

Education Minister S. Madhu Bangarappa ತಲಗಡ್ಡೆ ಗ್ರಾಮದಿಂದ ಜಡೆ ಗ್ರಾಮಕ್ಕೆ ಶಾಲಾ ಅವಧಿಗೆ ತೆರಳು ಬಸ್
ವ್ಯವಸ್ಥೆ ಇಲ್ಲದೇ ಇಲ್ಲದೇ ಸಮಸ್ಯೆಯಾಗಿದೆ. ನಮಗೆ ಶಾಲಾ ಅವಧಿಗೆ ಬಸ್
ವ್ಯವಸ್ಥೆ ಕಲ್ಪಿಸಬೇಕು. ಜೊತೆ ಗ್ರಾಮದೊಳಗೆ ಬಸ್ ಬಂದರೆ ರೋಗಿಗಳು
ಆಸ್ಪತ್ರೆಗೂ ತೆರಳಲು ಅನುಕೂಲವಾಗಲಿದೆ ಎಂದು ವಿದ್ಯಾರ್ಥಿನಿಯರಾದ
ಭವಾನಿ ಮತ್ತು ಸಿಂಚನಾ ಸಚಿವ ರಲ್ಲಿ ವಿನಂತಿಸಿದರು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಶೀಘ್ರವೇ ಬಸ್ ವ್ಯವಸ್ಥೆ
ಕಲ್ಪಿಸುವುದಾಗಿ ಮಕ್ಕಳಿಗೆ ಭರವಸೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...