Tuesday, December 16, 2025
Tuesday, December 16, 2025

Forest Department ಚಿರತೆ ದಾಳಿಗೆ ಸಾವನ್ನಪ್ಪಿದ ಯಶೋದಮ್ಮ ಕುಟುಂಬಸ್ಥರಿಗೆ ₹15 ಲಕ್ಷ ಪರಿಹಾರದ ಚೆಕ್ ನೀಡಿಕೆ

Date:

Forest Department ನಿನ್ನೆ ಬಿಕ್ಕೋನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಯಿಂದ ಮೃತಪಟ್ಟ ಯಶೋದಮ್ಮ ನವರ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ 15 ಲಕ್ಷ ರೂಗಳ ಪರಿಹಾರ ಘೋಷಣೆ ಮಾಡಲಾಗಿದೆ.

Forest Department ಇಂದು ಮೃತರ ತಾಯಿ ಚಂದ್ರಮ್ಮನವರಿಗೆ ಪರಿಹಾರದ ಚೆಕ್ ನೀಡಿದ ಗ್ರಾಮಾಂತರ ಕ್ಷೇತ್ರದ ಶಾಸಕರಾದ ಶ್ರೀಮತಿ ಶಾರದಾಪೂರ್ಯಾನಾಯ್ಕ್ ಹಾಗು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kumsi Police ಕಾಣೆಯಾದ ವ್ಯಕ್ತಿ ಬಗ್ಗೆ ಕುಂಸಿ ಪೊಲೀಸ್ ಠಾಣೆ ಪ್ರಕಟಣೆ

Kumsi Police ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಡಗು ಜಿಲ್ಲೆ...

Hindustan Aeronautics Limited ಹಿಂದೂಸ್ತಾನ್ ಏರೋನಾಟಿಕ್ಸ್ ನಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ

Hindustan Aeronautics Limited ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಬೆಂಗಳೂರು ಇಲ್ಲಿ...

Karnataka Public Service Commission ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಂದ ಎಸಿಎಫ್ ಗಳಿಗೆ ನಿಷ್ಠೆ, ದಕ್ಷತಾ ಪ್ರಮಾಣ ವಚನ ಬೋಧನೆ

Karnataka Public Service Commission ಕರ್ನಾಟಕ ಲೋಕಸೇವಾ ಆಯೋಗದಿಂದ ನೇರ ನೇಮಕಾತಿಗೊಂಡು...