Thursday, June 18, 2026
Thursday, June 18, 2026

Assembly election ಬಿಜೆಪಿ ಆಡಳಿತದ ಅವಧಿಯ ಶೇ40 ಭ್ರಷ್ಟಾಚಾರ ಹಗರಣ ತನಿಖೆ- ಸಿದ್ಧರಾಮಯ್ಯ

Date:

Assembly election ನಾವು ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಗರಣಗಳನ್ನು ತನಿಖೆ ಮಾಡಿಸುವ ಭರವಸೆ ನೀಡಿದ್ದೆವು. ನಾಡಿನ ಮತದಾರರು ನಮ್ಮ ಮಾತಿನ ಮೇಲೆ ನಂಬಿಕೆಯಿಟ್ಟು ಬಿಜೆಪಿಯ ಭ್ರಷ್ಟಾಚಾರ, ಕಮಿಷನ್ ಹಾವಳಿ, ತೆರಿಗೆ ಲೂಟಿಯ ವಿರುದ್ಧ ಮತ ಚಲಾಯಿಸಿ 135 ಸ್ಥಾನಗಳಲ್ಲಿ ನಮ್ಮ‌ ಅಭ್ಯರ್ಥಿಗಳನ್ನು ಗೆಲ್ಲಿಸಿ ಸುಭದ್ರ, ಸುಸ್ಥಿರ ಸರ್ಕಾರ ರಚನೆಗೆ ಅವಕಾಶ ನೀಡಿದ್ದಾರೆ. ಈಗ ಜನರಿಗೆ ನೀಡಿದ್ದ ವಚನ ಪಾಲನೆ ನಮ್ಮ ಕರ್ತವ್ಯವಾಗಿದ್ದು ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು ತನಿಖೆಗೆ ಒಪ್ಪಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಟ್ವೀಟ್ ಖಾತೆಯಲ್ಲಿ ಹೇಳಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...