Thursday, August 13, 2026
Thursday, August 13, 2026

Bhadra Dam ಸಾಮಾನ್ಯ ಗೆಂಡೆ ಬಿತ್ತನೆ ಮೀನುಮರಿಗಳ ದಾಸ್ತಾನು ಚಟುವಟಿಕೆ

Date:

Bhadra Dam ರಾಜ್ಯವಲಯ ಜಲಾಶಯ ಅಭಿವೃದ್ಧಿ ಯೋಜನೆಯಲ್ಲಿ ಭದ್ರಾ ಜಲಾಶಯಕ್ಕೆ ಆ.17 ರಂದು ಮೀನುಗಾರಿಕೆ ಅಪರ ನಿರ್ದೇಶಕ ಡಿ. ತಿಪ್ಪೆಸ್ವಾಮಿ ಹಾಗೂ ಶಿವಮೊಗ್ಗ ವಲಯ ಜಂಟಿ ನಿರ್ದೇಶಕ ಗಿರೀಶ್.ಓ ಇವರ ಉಪಸ್ಥಿತಿಯಲ್ಲಿ ಮೀನುಗಾರರ Bhadra Dam ಸಮ್ಮುಖದಲ್ಲಿ 7.70 ಲಕ್ಷ ಸಾಮಾನ್ಯ ಗೆಂಡೆ ಬಿತ್ತನೆ ಮೀನುಮರಿಗಳನ್ನು ಜಲಾಶಯಕ್ಕೆ ಬಿತ್ತನೆ/ದಾಸ್ತಾನು ಮಾಡಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...