Sunday, August 2, 2026
Sunday, August 2, 2026

Shekhar Gowler ಪ್ರಕೃತಿ ವಿಸ್ಮಯಗಳನ್ನ ಗಮನಿಸಿ ಸೆರೆಹಿಡಿಯುವುದೇ ಛಾಯಾಗ್ರಹಣ- ಶೇಖರ್ ಗೌಳೇರ್

Date:

Shekhar Gowler ಶ್ರೀ ಶಬರೀಶ್ ಗುರುಸ್ವಾಮಿ ಯವರು ಶಬರಿಮಲೆಯಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಮೇಲ್ ಶಾಂತಿಯಾದ ಶ್ರೀ ಕೆ. ಜಯರಾಮನ್ ನಂಬೂದರಿ ಯವರನ್ನು ಭೇಟಿ ಮಾಡಿ ಶ್ರೀ ಶ್ರೀ ರೋಜಾ ಗುರೂಜಿ ಶಿಷ್ಯ ವೃಂದದಿಂದ ವಿಶೇಷವಾಗಿ ಸನ್ಮಾನಿಸಿದರು.

ಶ್ರೀ ಶಬರೀಶ್ ಗುರುಸ್ವಾಮಿ ಯವರ 45 ನೇ ವರ್ಷದ ಯಾತ್ರೆ ಇದಾಗಿತ್ತು. ಈ ಸಂದರ್ಭದಲ್ಲಿ ಶ್ರೀ ಸಂದೇಶ್ ಷಣ್ಮುಗಂ, ಹಿರಿಯ ಗುರುಸ್ವಾಮಿಯಾದ ಶ್ರೀ ಕೃಷ್ಣಪ್ಪ ಸ್ವಾಮಿ, ಶ್ರೀ ಮಣಿ ಗುರುಸ್ವಾಮಿಯವರು ಹಾಗೂ ಅನೇಕ ಹಿರಿಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...