Wednesday, September 16, 2026
Wednesday, September 16, 2026

B.Y.Raghavendra ಹೊಳೆಹೊನ್ನೂರು ಘಟನೆ: ಶಾಂತಿಯಿಂದಿರಲು ಸಾರ್ವಜನಿಕರಿಗೆ ಸಂಸದ ರಾಘವೇಂದ್ರ ಅವರ ಮನವಿ

Date:

B.Y.Raghavendra ಸಂಸದರಾದ ಬಿ.ವೈ. ರಾಘವೇಂದ್ರ ಅವರು ಹೊಳೆಹೊನ್ನೂರಿನ ಗಾಂಧಿ ವೃತ್ತದಲ್ಲಿದ್ದ ಗಾಂಧೀಜಿ ಪ್ರತಿಮೆಯನ್ನು ನೆನ್ನೆ ರಾತ್ರಿ ಯಾರೋ ಕಿಡಿಗೇಡಿಗಳು ಒಡೆದುಹಾಕಿದ್ದ ವಿಷಯ ತಿಳಿದು ಅಲ್ಲಿಗೆ ಭೇಟಿ ನೀಡಿದರು.
ತಪ್ಪಿತಸ್ಥರಿಗೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪೊಲೀಸರಿಗೆ ಸೂಚನೆ ನೀಡಿ, ತನಿಖೆ ನಡೆದು ವಾಸ್ತವ ಏನೆಂಬುದು ಶೀಘ್ರದಲ್ಲೇ ತಿಳಿಯುವ ವಿಶ್ವಾಸವಿದೆ ಎಂದು ಹೇಳಿದರು.
ಜನತೆ ಶಾಂತಿಯಿಂದಿರಬೇಕೆಂದು ಕಳಕಳಿಯ ಮನವಿ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...