Monday, February 2, 2026
Monday, February 2, 2026

Breaking News ಭಾರತದ ಬಾಹ್ಯಾಕಾಶ ವಿಜ್ಞಾನದಲ್ಲಿ ಮಹತ್ವದ ಸಾಧನೆ

Date:

ಚಂದ್ರಯಾನ 3 ಯಶಸ್ವಿ

Breaking News ಚಂದ್ರನ ಮೇಲೆ ಲ್ಯಾಂಡರ್ ಮೆದುವಾದ ಹೆಜ್ಜೆಯೂರಿ ನಿಂತಿತು.
ಭಾರತೀಯರ ಬಹುದಿನದ ಕನಸು ನನಸಾಗಿದೆ.
” ಇಡೀ ಭಾರತದ ಪ್ರಜಾಕೋಟಿಯ ಪರವಾಗಿ ಇಸ್ರೋ ವಿಜ್ಞಾನಿಗಳ ತಂಡಕ್ಕೆ ಅಭಿನಂದಿಸುತ್ತೇನೆ
ಎಂದು ಪ್ರಧಾನಿ ನರೇಂದ್ರ ಮೋದಿ
ಹೆಮ್ಮೆಯಿಂದ ನುಡಿದಿದ್ದಾರೆ.
ಕೆ ಲೈವ್ ನ್ಯೂಸ್
ಈ ಸಂತೋಷದ ಕ್ಷಣದಲ್ಲಿ ನಮ್ಮ ಭಾರತೀಯ ವಿಜ್ಞಾನಿಗಳ ತಂಡಕ್ಕೆ ಅಭಿನಂದಿಸುತ್ತದೆ.
ಜೈ ಚಂದ್ರಯಾನ 3.

ಭೂಮಿಯ ಏಕೈಕ ಉಪಗ್ರಹದ ದಕ್ಷಿಣ ಧ್ರುವದಲ್ಲಿ ಅಧ್ಯಯನ ನಡೆಸಲು ತೆರಳಿರುವ ಚಂದ್ರಯಾನ 3 ನೌಕೆಯು ಯಶಸ್ವಿಯಾಗಿದೆ.

Breaking News ಭೂಮಿಯಿಂದ ಉಡಾವಣೆಯಾದ ಚಂದ್ರಯಾನ 3 ನೌಕೆಯು ಈಗ ತನ್ನ ಉದ್ದೇಶದ ಗುರಿಯಾದ ಚಂದ್ರನ ಕಕ್ಷೆಯನ್ನು ಯಾವುದೇ ಅಡ್ಡಿ ಆತಂಕಗಳಿಲ್ಲದೆ ಪ್ರವೇಶಿಸಿದೆ. ಇಸ್ರೋ ಕನಸು ಇಂದು ನನಸಾಗಿದೆ… ಇದು ಭಾರತೀಯರು ಸಂತಸ ಪಡುವ ಹೆಮ್ಮೆಯ ಸಂಗತಿ.

ಚಂದ್ರಯಾನ
ಸಾಧನೆಯಲ್ಲಿ ಭಾರತ ನಾಲ್ಕನೇ ದೇಶವಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...