Monday, February 2, 2026
Monday, February 2, 2026

G Seva Kendra ರೈತರು & ನಗರದ ನಿವಾಸಿಗಳಿಗೆ ಸರ್ಕಾರದ ಯೋಜನೆಗಳ ಲಾಭ ತಲುಪಿಸುವ ಜನಸ್ನೇಹಿ ಕೆಲಸ ಮಾಡಬೇಕು- ಶಾಸಕ ತಮ್ಮಯ್ಯ

Date:

G Seva Kendra ಚಿಕ್ಕಮಗಳೂರು ನಗರದ ನೇಕಾರ ಬೀದಿಯಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವ ‘ಜಿ ಸೇವಾ ಕೇಂದ್ರ’ ಮಳಿಗೆಯನ್ನು ಶಾಸಕ ಹೆಚ್.ಡಿ.ತಮ್ಮಯ್ಯ ಶುಕ್ರವಾರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಜಿ ಸೇವಾ ಕೇಂದ್ರದ ಮಳಿಗೆಯ ಸಿಬ್ಬಂದಿಗಳು ರೈತರು ಹಾಗೂ ನಗರದ ನಿವಾಸಿಗಳಿಗೆ ಸರ್ಕಾರದಿಂದ ಉಪಯೋಗವಾಗುವ ಎಲ್ಲಾ ಯೋಜನೆಗಳನ್ನು ಒದಗಿಸಿಕೊಡುವ ಮೂಲಕ ಜನಸ್ನೇಹಿ ಕೆಲಸ ಮಾಡಿ ಜನಮನ್ನಣೆಗೆ ಪಾತ್ರರಾಗಬೇಕು ಎಂದರು.

G Seva Kendra ಜಿ.ಪಂ. ಮಾಜಿ ಅಧ್ಯಕ್ಷ ಎ.ಎನ್.ಮಹೇಶ್ ಮಾತನಾಡಿ ವಿಕಲಚೇತನರಿಗೆ ಗುರುತಿನ ಚೀಟಿ, ಬಸ್‌ಪಾಸ್, ಪಹಣ , ಆಧಾರ್ ಕಾರ್ಡ್, ರೇಷನ್ ಕಾರ್ಡ್, ಚುನಾವಣಾ ಗುರುತಿಸಿ ಕಂಪ್ಯೂಟರ್ ಟೈಪಿಂಗ್, ನೋಟರಿ, ಪಾನ್ ಕಾರ್ಡ್ ಹಾಗೂ ಸರ್ಕಾರದ ಇನ್ನಿತರೆ ಸೌಲಭ್ಯಗಳನ್ನು ನೀಡುತ್ತಿದ್ದು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಬೇಕು ಎಂದು ಹೇಳಿದರು.

ಈ ಸಂದರ್ಭದಲಿ ಕಂಟ್ರಾಕ್ಟರ್ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ಎಸ್.ಶಾಂತೇಗೌಡ, ಜಿ ಸೇವಾ ಕೇಂದ್ರದ ಮಾಲೀಕರಾದ ಚಂದ್ರಶೇಖರ್, ಕೃಷ್ಣಮೂರ್ತಿ, ವಕೀಲ ಡಿ.ಸಿ.ಪುಟ್ಟೇಗೌಡ, ಮುಖಂಡರುಗಳಾದ ಶಿವಾನಂದ ಸ್ವಾಮಿ, ಪಿಡಿಓ ಲಕ್ಷ್ಮಣ್, ವಿಕಲಚೇತನರ ಕಲ್ಯಾಣಾಧಿಕಾರಿ ಪೃಥ್ವಿಜಿತ್, ಸೋಮಶೇಖರ್, ಮೋಹನ್‌ಕುಮಾರ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...