Saturday, April 4, 2026
Saturday, April 4, 2026

G Seva Kendra ರೈತರು & ನಗರದ ನಿವಾಸಿಗಳಿಗೆ ಸರ್ಕಾರದ ಯೋಜನೆಗಳ ಲಾಭ ತಲುಪಿಸುವ ಜನಸ್ನೇಹಿ ಕೆಲಸ ಮಾಡಬೇಕು- ಶಾಸಕ ತಮ್ಮಯ್ಯ

Date:

G Seva Kendra ಚಿಕ್ಕಮಗಳೂರು ನಗರದ ನೇಕಾರ ಬೀದಿಯಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವ ‘ಜಿ ಸೇವಾ ಕೇಂದ್ರ’ ಮಳಿಗೆಯನ್ನು ಶಾಸಕ ಹೆಚ್.ಡಿ.ತಮ್ಮಯ್ಯ ಶುಕ್ರವಾರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಜಿ ಸೇವಾ ಕೇಂದ್ರದ ಮಳಿಗೆಯ ಸಿಬ್ಬಂದಿಗಳು ರೈತರು ಹಾಗೂ ನಗರದ ನಿವಾಸಿಗಳಿಗೆ ಸರ್ಕಾರದಿಂದ ಉಪಯೋಗವಾಗುವ ಎಲ್ಲಾ ಯೋಜನೆಗಳನ್ನು ಒದಗಿಸಿಕೊಡುವ ಮೂಲಕ ಜನಸ್ನೇಹಿ ಕೆಲಸ ಮಾಡಿ ಜನಮನ್ನಣೆಗೆ ಪಾತ್ರರಾಗಬೇಕು ಎಂದರು.

G Seva Kendra ಜಿ.ಪಂ. ಮಾಜಿ ಅಧ್ಯಕ್ಷ ಎ.ಎನ್.ಮಹೇಶ್ ಮಾತನಾಡಿ ವಿಕಲಚೇತನರಿಗೆ ಗುರುತಿನ ಚೀಟಿ, ಬಸ್‌ಪಾಸ್, ಪಹಣ , ಆಧಾರ್ ಕಾರ್ಡ್, ರೇಷನ್ ಕಾರ್ಡ್, ಚುನಾವಣಾ ಗುರುತಿಸಿ ಕಂಪ್ಯೂಟರ್ ಟೈಪಿಂಗ್, ನೋಟರಿ, ಪಾನ್ ಕಾರ್ಡ್ ಹಾಗೂ ಸರ್ಕಾರದ ಇನ್ನಿತರೆ ಸೌಲಭ್ಯಗಳನ್ನು ನೀಡುತ್ತಿದ್ದು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಬೇಕು ಎಂದು ಹೇಳಿದರು.

ಈ ಸಂದರ್ಭದಲಿ ಕಂಟ್ರಾಕ್ಟರ್ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ಎಸ್.ಶಾಂತೇಗೌಡ, ಜಿ ಸೇವಾ ಕೇಂದ್ರದ ಮಾಲೀಕರಾದ ಚಂದ್ರಶೇಖರ್, ಕೃಷ್ಣಮೂರ್ತಿ, ವಕೀಲ ಡಿ.ಸಿ.ಪುಟ್ಟೇಗೌಡ, ಮುಖಂಡರುಗಳಾದ ಶಿವಾನಂದ ಸ್ವಾಮಿ, ಪಿಡಿಓ ಲಕ್ಷ್ಮಣ್, ವಿಕಲಚೇತನರ ಕಲ್ಯಾಣಾಧಿಕಾರಿ ಪೃಥ್ವಿಜಿತ್, ಸೋಮಶೇಖರ್, ಮೋಹನ್‌ಕುಮಾರ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನಗರದ ಜನತೆಗೆ ಕುಡಿಯುವ ನೀರಿನ ಸೌಲಭ್ಯದಲ್ಲಿ ಯಾವುದೇ ವ್ಯತ್ಯಯವಾಗಬಾರದು- ಎಸ್.ಎನ್.ಚನ್ನಬಸಪ್ಪ

S.N. Channabasappa ಕುಡಿಯುವ ನೀರಿನ ಪಂಪ್ ಹೌಸ್‌ಗೆ ಶಾಸಕ ಎಸ್.ಎನ್. ಚನ್ನಬಸಪ್ಪ...

Klive Special Article ಶ್ರೀಬಿಷ್ಟಪ್ಪಯ್ಯನವರು

ಲೇ: ಪ್ರಸಾದ್ ಶ್ರೀವತ್ಸ. Klive Special Article ಭಾರತವೆಂದರೆ ಅದು ಕೇವಲ ದೇಶವಲ್ಲ ಅದೆಷ್ಟೋ...

B.Y. Vijayendra ದಾವಣಗೆರೆ ಚುನಾವಣೆ: ಬಿಜೆಪಿ ಅಭ್ಯರ್ಥಿಗೇ ಗೆಲುವು- ಬಿ.ವೈ.ವಿಜಯೇಂದ್ರ.

B.Y. Vijayendra  ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾಧ್ಯಮ ಮಿತ್ರರೊಂದಿಗೆ...

Drinking water supply ಗಮನಿಸಿ!.ಏಪ್ರಿಲ್ 4 & 5 ರಂದುಶಿವಮೊಗ್ಗ ನಗರದಲ್ಲಿ ಹಲವೆಡೆ ನೀರು ಸರಬರಾಜು ವ್ಯತ್ಯಯ.

Drinking water supply ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ಮಾಡುವ...