Thursday, October 3, 2024
Thursday, October 3, 2024

Dr. Satyanarayana HS ಕನ್ನಡ ಕವಿಗಳ‌ ಋತು ವಿಲಾಸ ಅಭ್ಯಾಸ ಮಾಡುವುದೇ ಒಂದು ಸೊಗಸು- ಡಾ.ಸತ್ಯನಾರಾಯಣ

Date:

Dr. Satyanarayana HS ಮಳೆಯಿಲ್ಲದೆ ಇಳೆಯುಂಟೆ? ಭೂಮಿಯ ಮೇಲಿನ ಜೀವಕೋಟಿ ಬದುಕುಳಿಯಲು ಮಳೆ ಬೇಕು. ಹಾಗೆಂದೇ ಕನ್ನಡ ಕವಿಗಳು ವರ್ಷ ಋತುವನ್ನು ಬಣ್ಣಿಸಿರುವ ಪರಿ ಅನನ್ಯವಾಗಿದೆ. ಪಂಪ ರನ್ನ ಹರಿಹರ ಕುಮಾರವ್ಯಾಸ, ರತ್ನಾಕರವರ್ಣಿಯಿಂದ ಮೊದಲ್ಗೊಂಡು ಆಧುನಿಕ ಕವಿಗಳು ಮಳೆಯನ್ನಿ ಜೀವನಾಡಿಯಾಗಿ ಕಂಡಿರುವ ಬಗೆಯನ್ನು ವಿಮರ್ಶಕ ಡಾ.ಎಚ್.ಎಸ್. ಸತ್ಯನಾರಾಯಣ ವಿವರಿಸಿದರು.

ಭೂಮಿಕಾ ಆಯೋಜಿಸಿದ್ದ ಈ ಸಂಜೆಯ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು ಬಿಎಂಶ್ರೀ ಬೇಂದ್ರೆ ಕುವೆಂಪು ಪುತಿನ ಕೆ ಎಸ್ ನರಸಿಂಹಸ್ವಾಮಿ, ಜಿಎಸ್ ಶಿವರುದ್ರಪ್ಪ, ಕಣವಿ, ನಿಸಾರ್, ಸು ರಂ ಎಕ್ಕುಂಡಿ ಕಂಬಾರ, ಎಂ ಆರ್ ಕಮಲ, ಪ್ರತಿಭಾ ನಂದಕುಮಾರ್ ಮುಂತಾದವರ ಕವಿತೆಗಳಲ್ಲಿ ಚಿತ್ರಿತವಾಗಿರುವ ಮಳೆಯ ವರ್ಣನೆಯನ್ನು ಸಭೆಗೆ ಪರಿಚಯಿಸಿದರು.

Dr. Satyanarayana HS ಜನಪದರ ಅನೇಕ ಮಳೆಯ ಹಾಡುಗಳನ್ನು ಉಲ್ಲೇಖಿಸುತ್ತಾ ಕನ್ನಡದ ಸುಪ್ರಸಿದ್ಧ ಕವಿಗಳ ರಚನೆಗಳನ್ನು ಚರ್ಚಿಸಿದರು. ಅಧ್ಯಕ್ಷತೆ ವಹಿಸಿದ್ದ ಭೂಮಿಕಾ ಅಧ್ಯಕ್ಷ ಡಾ. ಕೃಷ್ಣ ಭಟ್ ಮಾತನಾಡಿ ಕನ್ನಡ ಕವಿಗಳು ಕಂಡ ಋತು ವಿಲಾಸವನ್ನು ಅಭ್ಯಸಿಸುವುದೇ ಒಂದು ಸೊಗಸೆಂದು ಬಣ್ಣಿಸಿದರು.

ಈ ಬಗೆಯ ಕಾರ್ಯಕ್ರಮದಿಂದಲಾದರೂ ವರುಣ ದೇವ ಮಳೆಯನ್ನು ಕರುಣಿಸಲೆಂದು ಆಶಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Dasara ಶಿವಮೊಗ್ಗ ಚಲನಚಿತ್ರ ದಸರಾ ಚಾಲನೆಗೆ ಹಿರಿಯ ನಟಿ ಉಮಾಶ್ರೀ ಆಗಮನ

Shivamogga Dasara ಶಿವಮೊಗ್ಗ ಮಹಾ ನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿರುವ...

Navaratri Festival ಬಂಗಾರಮಕ್ಕಿಯಲ್ಲಿ ಶರನ್ನವರಾತ್ರಿ ಉತ್ಸವ

Navaratri Festival ಬಂಗಾರಮಕ್ಕಿಯ ಹೇಮಪುರ ಮಹಾಪೀಠದ ಶ್ರೀ ವಿಶ್ವ ವೀರಾಂಜನೇಯ...

Klive Special Article ನವರಾತ್ರಿಯ ಮೊದಲ ದಿನ. ಶೈಲಪುತ್ರಿ ದೇವಿರೂಪ ಆರಾಧನೆ

ಲೇ; ಎನ್.ಜಯಭೀಮ ಜೊಯಿಸ್. ಶಿವಮೊಗ್ಗ Navaratri Festival ವಂದೇ ವಾಂಛಿತ ಲಾಭಾಯಚಂದ್ರಾರ್ಧಕೃತಶೇಖರಂ/ವೃಷಾರೂಢಂ...

Gandhi Jayanthi ನಗರದ ರೋವರ್ಸ್ ಕ್ಲಬ್ ನಲ್ಲಿ ಗಾಂಧಿ ಜಯಂತಿ ಆಚರಣೆ

Gandhi Jayanthi ನಗರದ ರೋವರ್ಸ್ ಕ್ಲಬ್ ಆವರಣದಲ್ಲಿ ಮಹಾತ್ಮ ಗಾಂಧೀಜಿಯವರ...