Sunday, December 14, 2025
Sunday, December 14, 2025

Poretest in Shikaripura ಅಂಜನಾಪುರ ನಾಲೆ ನೀರು & ಸಮರ್ಪಕ ವಿದ್ಯುತ್ ಪೂರೈಕೆಗೆ ರೈತರ ಒತ್ತಾಯ

Date:

Poretest in Shikaripura ಶಿಕಾರಿಪುರ ತಾಲೂಕಿನ ಗ್ರಾಮದಲ್ಲಿ ಕಸಬಾ ಹೋಬಳಿಯ ರೈತರು ಅಂಜನಾಪುರ ನಾಲೆಯಿಂದ ನೀರು ಬಿಡುಗಡೆಗೊಳಿಸಬೇಕು ಮತ್ತು ಸಮರ್ಪಕ ವಿದ್ಯುತ್ ಪೂರೈಕೆಗಾಗಿ ರಸ್ತೆ ತಡೆ ನಡೆಸಿ ಪ್ರತಿಭಟನೆಯನ್ನು ನಡೆಸಿದರು.

ತಾಲೂಕಿನ ಅತ್ಯಂತ ವಾಡಿಕೆಯಂತೆ ಮಳೆ ಬಾರದ ಹಿನ್ನೆಲೆಯಲ್ಲಿ ಈಗಾಗಲೇ ಮೆಕ್ಕೆಜೋಳ ಭತ್ತದ ನಾಟಿ ಮಾಡಿರುವ ರೈತರ ಜಮೀನುಗಳಿಗೆ ನೀರಿನ ಕೊರತೆಯಾಗಿದ್ದು ಜಮೀನುಗಳು ಸಂಪೂರ್ಣವಾಗಿ ಹೋಗಿದೆ ಇದರಿಂದ ರೈತರು ಕಂಗಲಾಗಿದ್ದು ತಾಲೂಕಿನ ಅಂಜನಾಪುರ ಜಲಾಶಯದಿಂದ ಬೆಳಗ್ಗೆ ನೀರು ಬಿಡುಗಡೆಯ ಗೊಳಿಸಬೇಕು ಮತ್ತು ಬೋರ್ವೆಲ್ ಗಳಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟಿಸಿದರು.

Poretest in Shikaripura ಸಂದರ್ಭದಲ್ಲಿ ರೈತರ ಸಮಸ್ಯೆಯನ್ನು ಆಲಿಸಿ ರೈತರ ಬೆಳೆಗಳಿಗೆ ಸೂಕ್ತ ಪರಿಹಾರವನ್ನು ನೀಡುವ ನಿಟ್ಟಿನಲ್ಲಿ ಕ್ರಮವನ್ನು ಕೈಗೊಳ್ಳಲಾಗುವುದು ಹಾಗೂ ನೀರು ಸರಬರಾಜು ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...