Monday, February 2, 2026
Monday, February 2, 2026

B. S. Yediyurappa ಗ್ರಾಮ ಪಂಚಾಯ್ತಿ ಅಧ್ಯಕ್ಷರು & ಉಪಾಧ್ಯಕ್ಷರು ಪಕ್ಷಾತೀತವಾಗಿ ಕೆಲಸ ಮಾಡಿ: ಬಿಎಸ್ ವೈ ಕರೆ

Date:

B. S. Yediyurappa ನಮ್ಮ ಶಿಕಾರಿಪುರದಲ್ಲಿ ಆಯೋಜಿಸಿದ್ದ ನೂತನವಾಗಿ ಆಯ್ಕೆಯಾಗಿರುವ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರುಗಳ ಅಭಿನಂದನಾ ಸಮಾರಂಭವನ್ನು ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ ಬಿ .ಎಸ್ ಯಡಿಯೂರಪ್ಪ
ಅವರು ಉದ್ಘಾಟಿಸಿದರು.

ಗ್ರಾಮಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿ ಸಾಧ್ಯವಾಗಲಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯ ಪ್ರಮುಖ ರಾಯಭಾರಿಗಳಾಗಿ ಗ್ರಾಮಗಳ ಅಭಿವೃದ್ಧಿಯ ನೇತೃತ್ವ ವಹಿಸಿರುವ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಶ್ರಮ ಬಹಳ ಮುಖ್ಯವಾಗಿದೆ. ಪಕ್ಷಾತೀತವಾಗಿ ಜನರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಶ್ರಮಿಸಬೇಕೆಂದು ಮನವಿ ಮಾಡಲಾಯಿತು.

B. S. Yediyurappa ಸಂದರ್ಭದಲ್ಲಿ ಜನಪ್ರಿಯ ಸಂಸದರಾದ ಬಿ ವೈ ರಾಘವೇಂದ್ರ
ಅವರು, ವಿಧಾನ ಪರಿಷತ್ ಸದಸ್ಯರಾದ ಡಿಎಸ್ ಅರುಣ್
ಅವರು, ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಮೇಘರಾಜ್ ಅವರು, ತಾಲ್ಲೂಕು ಅಧ್ಯಕ್ಷರಾದ ಶ್ರೀ ವೀರೇಂದ್ರ ಪಾಟೀಲ್ ಅವರು, ಮುಖಂಡರಾದ ಶ್ರೀ ಗುರುಮೂರ್ತಿ ಅವರು, ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...