Monday, August 24, 2026
Monday, August 24, 2026

H. C. Mahadevappa ಕಲುಷಿತ ನೀರು ಸೇವನೆ ದುರಂತ:ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಚೆಕ್ ವಿತರಣೆ

Date:

H. C. Mahadevappa ರಾಜ್ಯದ ಕೋಟೆನಾಡು ಚಿತ್ರದುರ್ಗದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದ ಜನರ ನಿವಾಸಗಳಿಗೆ ರಾಜ್ಯದ ಲೋಕೋಪಯೋಗಿ ಇಲಾಖಾ ಸಚಿವ ಡಾ.ಎಚ್.ಸಿ.ಮಹದೇಪ್ಪ ಅವರು ಭೇಟಿ ನೀಡಿ ಪರಿಹಾರದ ಚೆಕ್ ಅನ್ನು ವಿತರಿಸಿದರು.

H. C. Mahadevappa ಇದೇ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸುಧಾರಿಸಿಕೊಳ್ಳುತ್ತಿರುವ ಜನರಿಗೂ ಸಾಂತ್ವನ ಹೇಳಿ ಅವರು ಚೇತರಿಸಿಕೊಳ್ಳುವವರೆಗೂ ಅವರಿಗೆ ಆಹಾರ ಧಾನ್ಯಗಳು ಮತ್ತು ಅಗತ್ಯ ಚಿಕಿತ್ಸೆಯ ವ್ಯವಸ್ಥೆಯನ್ನು ಮಾಡಬೇಕೆಂದು ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆಯನ್ನು ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...