Monday, February 2, 2026
Monday, February 2, 2026

Application Invitation for Recruitment of Posts ಸೈನಿಕ ಕಲ್ಯಾಣ & ಪುನರ್ವಸತಿ ಇಲಾಖೆ: ಉಪನಿರ್ದೇಶಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Date:

Application Invitation for Recruitment of Posts ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ 14 ಕಲ್ಯಾಣ ಸಂಘಟಿಕರ ‘ಸಿ’ ವೃಂದದ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಕರೆಯಲಾಗಿದೆ.

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಸೆ.9 ರವರೆಗೆ ವಿಸ್ತರಿಸಲಾಗಿದೆ.

ಅರ್ಹತೆಯುಳ್ಳ ಭೂಸೇನೆಯ ಜೆ.ಸಿ.ಓ ರ‍್ಯಾಂಕ್ ಹಾಗೂ ವಾಯುಪಡೆ ಮತ್ತು ನೌಕಾಪಡೆಯ ತತ್ಸಮಾನವಾದ ರ‍್ಯಾಂಕ್‌ನಿ0ದ ಸೇವಾ ನಿವೃತ್ತಿ ಹೊಂದಿರುವ ಮಾಜಿ ಸೈನಿಕರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಈಗಾಗಲೇ ಅರ್ಜಿ ಸಲ್ಲಿಸಿರುವ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಅಭ್ಯರ್ಥಿಯೆಂದು ಪ್ರಮಾಣ ಪತ್ರ ಸಲ್ಲಿಸದಿದ್ದಲ್ಲಿ, ಈ ಹಿಂದೆ ಸಲ್ಲಿಸಲಾದ ಅರ್ಜಿಯ ನಕಲು ಪ್ರತಿಯೊಂದಿಗೆ ಸದರಿ ಪ್ರಮಾಣ ಪತ್ರವನ್ನು ಲಗತ್ತಿಸಿ ನೇಮಕಾತಿ ಪ್ರಾಧಿಕಾರಕ್ಕೆ ಸಲ್ಲಿಸುವುದು.

Application Invitation for Recruitment of Posts ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು ಇವರ ದೂರವಾಣಿ ಸಂಖ್ಯೆ 080-25589459 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸುವoತೆ ಇಲಾಖೆಯ ಉಪ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...