Sunday, August 2, 2026
Sunday, August 2, 2026

Application Invitation for Recruitment of Posts ಸೈನಿಕ ಕಲ್ಯಾಣ & ಪುನರ್ವಸತಿ ಇಲಾಖೆ: ಉಪನಿರ್ದೇಶಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Date:

Application Invitation for Recruitment of Posts ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ 14 ಕಲ್ಯಾಣ ಸಂಘಟಿಕರ ‘ಸಿ’ ವೃಂದದ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಕರೆಯಲಾಗಿದೆ.

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಸೆ.9 ರವರೆಗೆ ವಿಸ್ತರಿಸಲಾಗಿದೆ.

ಅರ್ಹತೆಯುಳ್ಳ ಭೂಸೇನೆಯ ಜೆ.ಸಿ.ಓ ರ‍್ಯಾಂಕ್ ಹಾಗೂ ವಾಯುಪಡೆ ಮತ್ತು ನೌಕಾಪಡೆಯ ತತ್ಸಮಾನವಾದ ರ‍್ಯಾಂಕ್‌ನಿ0ದ ಸೇವಾ ನಿವೃತ್ತಿ ಹೊಂದಿರುವ ಮಾಜಿ ಸೈನಿಕರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಈಗಾಗಲೇ ಅರ್ಜಿ ಸಲ್ಲಿಸಿರುವ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಅಭ್ಯರ್ಥಿಯೆಂದು ಪ್ರಮಾಣ ಪತ್ರ ಸಲ್ಲಿಸದಿದ್ದಲ್ಲಿ, ಈ ಹಿಂದೆ ಸಲ್ಲಿಸಲಾದ ಅರ್ಜಿಯ ನಕಲು ಪ್ರತಿಯೊಂದಿಗೆ ಸದರಿ ಪ್ರಮಾಣ ಪತ್ರವನ್ನು ಲಗತ್ತಿಸಿ ನೇಮಕಾತಿ ಪ್ರಾಧಿಕಾರಕ್ಕೆ ಸಲ್ಲಿಸುವುದು.

Application Invitation for Recruitment of Posts ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು ಇವರ ದೂರವಾಣಿ ಸಂಖ್ಯೆ 080-25589459 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸುವoತೆ ಇಲಾಖೆಯ ಉಪ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...