Friday, April 18, 2025
Friday, April 18, 2025

Karnataka Government Employees Union ರಾಜ್ಯದ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Date:

Karnataka Government Employees Union ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಶಿವಮೊಗ್ಗ ಜಿಲ್ಲಾ ಶಾಖೆಯ ಸರ್ವ ಸದಸ್ಯರ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಸೆಪ್ಟಂಬರ್ 10 ರಂದು ಬೆಳಿಗ್ಗೆ 10.30ಕ್ಕೆ ಹೊನ್ನಾಳಿ ರಸ್ತೆಯ ಪೇಸ್ ಕಾಲೇಜಿನ ಆವರಣದಲ್ಲಿರುವ ಜಯಲಕ್ಷ್ಮೀ ಕನ್ವೆನ್ಶನ್ ಹಾಲ್‌ನಲ್ಲಿ ಸಂಘದ ಅಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದೆ.

Karnataka Government Employees Unionಈ ಸಭೆಗೆ ಜಿಲ್ಲಾ ಸಂಘದ ಸರ್ವ ಸದಸ್ಯರು ಸಕಾಲದಲ್ಲಿ ಆಗಮಿಸಿ, ಸಭೆಯಲ್ಲಿ ಭಾಗವಹಿಸಿ ತಮ್ಮ ಅಮೂಲ್ಯವಾದ ಸಲಹೆ-ಸೂಚನೆ ಮಾರ್ಗದರ್ಶನ ನೀಡುವಂತೆ ಸಂಘದ ಜಿಲ್ಲಾ ಕಾರ್ಯದರ್ಶಿ ಡಿ.ಟಿ.ಕೃಷ್ಣಮೂರ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sonia Gandhi ಸೋನಿಯಾ & ರಾಹುಲ್ ಮೇಲೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ- ಶಿವಮೊಗ್ಗ ಎನ್ಎಸ್ ಯು ಐ ಆರೋಪ- ಪ್ರತಿಭಟನೆ

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

MESCOM ಏಪ್ರಿಲ್ 18 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ...

ದತ್ತಿ ನಿಧಿ ಕಾರ್ಯಕ್ರಮಗಳು ಸಮಾಜಮುಖಿಯಾಗಿರಲಿ-ಮಾನಸ ಶಿವರಾಮಕೃಷ್ಣ

ವಮೊಗ್ಗ ಜಿಲ್ಲಾ ಲೇಖಕಿಯರ ಮತ್ತು ವಾಚಕಿಯರ ಸಂಘದಿಂದ ದತ್ತಿ ಕಾರ್ಯಕ್ರಮ ಆಯೋಜಿಸಲಾಗಿತ್ತು....