Sunday, August 2, 2026
Sunday, August 2, 2026

Krishna Janmashtami ಶ್ರೀರಾಮಕೃಷ್ಣ ಮಕ್ಕಳ ತೋಟದಲ್ಲಿ ಕೃಷ್ಣವೇಷ ಸ್ಪರ್ಧೆ

Date:

Krishna Janmashtami ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಶಿವಮೊಗ್ಗ ನಗರದ ಗೋಪಾಳದ ಶ್ರೀ ರಾಮಕೃಷ್ಣ ಮಕ್ಕಳ ತೋಟದಲ್ಲಿ ಕೃಷ್ಣ ವೇಷ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು .

ಸುಮಾರು 230 ಮಕ್ಕಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು .

Krishna Janmashtami ಭಾಗವಹಿಸಿದ ಮಕ್ಕಳಿಗೂ ಪೋಷಕರಿಗೂ ಶಿಕ್ಷಕರಿಗೂ ಹಾಗೂ ಸ್ಪರ್ಧೆಯಲ್ಲಿ ಗೆದ್ದಂತ ಮಕ್ಕಳಿಗೂ ಆಡಳಿತ ಮಂಡಳಿಯ ಪರವಾಗಿ ಕಾರ್ಯದರ್ಶಿ ಶ್ರೀಮತಿ ಶೋಭಾ ವೆಂಕಟರಮಣ ಮತ್ತು ಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ಡಾ.ಡಿ ಆರ್ ನಾಗೇಶ್ ಅವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...