Wednesday, September 16, 2026
Wednesday, September 16, 2026

BJP Shivamogga ಶಿವಮೊಗ್ಗದಲ್ಲಿ ನೈಋತ್ಯ ಪದವೀಧರರ & ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಬಿಜೆಪಿ ಸಿದ್ಧತಾ ಸಭೆ

Date:

BJP Shivamogga ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನೈಋತ್ಯ ಪದವಿಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯ ಪೂರ್ವ ಸಿದ್ಧತಾ ಸಭೆಯನ್ನು ಶ್ರೀ ಸಿ.ಟಿ. ರವಿ ಅವರೊಂದಿಗೆ ಉದ್ಘಾಟಿಸಲಾಯಿತು.

BJP Shivamogga ಸಂದರ್ಭದಲ್ಲಿ ಶಾಸಕರಾದ ಶ್ರೀ ಆರಗ ಜ್ಞಾನೇಂದ್ರ, ಶ್ರೀ ಎಸ್ ಎನ್ ಚನ್ನಬಸಪ್ಪ, ಶ್ರೀ ಬಿ ವೈ ವಿಜೇಯೇಂದ್ರ, ಶ್ರೀ ಹರತಾಳು ಹಾಲಪ್ಪ, ವಿಧಾನಪರಿಷತ್ ಸದಸ್ಯರಾದ ಶ್ರೀ ಎಸ್ ರುದ್ರೇಗೌಡ್ರು, ಶ್ರೀ ಅರುಣ್ ಡಿ., ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಟಿ ಡಿ ಮೇಘರಾಜ್ , ಜಿಲ್ಲಾ ಉಪಾಧ್ಯಕ್ಷರು, ಜಿಲ್ಲಾ ಪದಾಧಿಕಾರಿಗಳು, ಮಂಡಲದ ಅಧ್ಯಕ್ಷರು, ಪದಾಧಿಕಾರಿಗಳು, ಮೋರ್ಚಾದ ಅಧ್ಯಕ್ಷರು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...